22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಬೆಳ್ತಂಗಡಿ: ದ. ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024ರ ಪುರಸ್ಕೃತಗೊಂಡಿರುವ ಸಾಧಕರನ್ನು ಮುಳಿಯ ಜ್ಯುವೆಲ್ಸ್ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ವಿಶೇಷ ಚೇತನ ಮಕ್ಕಳನ್ನು ಆರೈಕೆ ಮಾಡುತ್ತಿರುವ ದಯಾ ವಿಶೇಷ ಶಾಲೆ ಲಾಯಿಲ, ಕಳೆದ 34ವರ್ಷಗಳಿಂದ ನಿರಂತರವಾಗಿ ಗೃಹರಕ್ಷಕ ದಳದಲ್ಲಿ ಹಳ ಸುದೀರ್ಘ ಸೇವೆ ಸಲ್ಲಿಸುತ್ತಿರುವ ಜಯಾನಂದ ಲಾಯಿಲ, ಯಕ್ಷಗಾನ ಕ್ಷೇತ್ರದಲ್ಲಿ ನಿರಂತರ ತೊಡಗಿಸಿಕೊಂಡ ಸಾಧಕ ಬೆಳಾಲು ಲಕ್ಷ್ಮಣ ಗೌಡ,ಜನಪದ ಕಲಾವಿದ ಉದಯ ಲಾಯಿಲ, ಕವಿ, ಲೇಖಕಿ ಹಾಗೂ ಯಕ್ಷಗಾನ ಕಲಾವಿದೆ, ಬಹುಮುಖ ಪ್ರತಿಭೆ ವಸಂತಿ ಡಿ ನಿಡ್ಲೆ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಶಾಖಾ ಪ್ರಬಂಧಕ ಲೋಹಿತ್, ಶಾಖಾ ಉಪ ಪ್ರಬಂಧಕ ದಿನೇಶ್, ಮುಳಿಯ ಜ್ಯುವೆಲ್ಲರ್ಸ್‌ನ ಜಯಂತ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಿನ್ನಿಗೋಳಿಯ ಐತಿಹಾಸಿಕ ಜಯದ ರೂವಾರಿ ಮಡಂತ್ಯಾರಿನ ಜೋಯೇಲ್ ಮೆಂಡೋನ್ಸಾ

Suddi Udaya

ಜ.24- 30: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು ಜೆಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಆಚರಣೆ

Suddi Udaya

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ಮುಂಡಾಜೆ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ

Suddi Udaya

ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ

Suddi Udaya
error: Content is protected !!