September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಬೆಳ್ತಂಗಡಿ: ದ. ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024ರ ಪುರಸ್ಕೃತಗೊಂಡಿರುವ ಸಾಧಕರನ್ನು ಮುಳಿಯ ಜ್ಯುವೆಲ್ಸ್ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ವಿಶೇಷ ಚೇತನ ಮಕ್ಕಳನ್ನು ಆರೈಕೆ ಮಾಡುತ್ತಿರುವ ದಯಾ ವಿಶೇಷ ಶಾಲೆ ಲಾಯಿಲ, ಕಳೆದ 34ವರ್ಷಗಳಿಂದ ನಿರಂತರವಾಗಿ ಗೃಹರಕ್ಷಕ ದಳದಲ್ಲಿ ಹಳ ಸುದೀರ್ಘ ಸೇವೆ ಸಲ್ಲಿಸುತ್ತಿರುವ ಜಯಾನಂದ ಲಾಯಿಲ, ಯಕ್ಷಗಾನ ಕ್ಷೇತ್ರದಲ್ಲಿ ನಿರಂತರ ತೊಡಗಿಸಿಕೊಂಡ ಸಾಧಕ ಬೆಳಾಲು ಲಕ್ಷ್ಮಣ ಗೌಡ,ಜನಪದ ಕಲಾವಿದ ಉದಯ ಲಾಯಿಲ, ಕವಿ, ಲೇಖಕಿ ಹಾಗೂ ಯಕ್ಷಗಾನ ಕಲಾವಿದೆ, ಬಹುಮುಖ ಪ್ರತಿಭೆ ವಸಂತಿ ಡಿ ನಿಡ್ಲೆ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಶಾಖಾ ಪ್ರಬಂಧಕ ಲೋಹಿತ್, ಶಾಖಾ ಉಪ ಪ್ರಬಂಧಕ ದಿನೇಶ್, ಮುಳಿಯ ಜ್ಯುವೆಲ್ಲರ್ಸ್‌ನ ಜಯಂತ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya

ಬೆಳ್ತಂಗಡಿ: ಕಾಲುಬಾಯಿ ಲಸಿಕಾ ಕಾರ್ಯಕ್ರಮ ಉದ್ಘಾಟನೆ ಹಾಗೂ ತರಬೇತಿ ಶಿಬಿರ

Suddi Udaya

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ ಮಹಾಶಿವರಾತ್ರಿಯ ಪ್ರಯುಕ್ತ 1008 ಸೀಯಾಳ ಅಭಿಷೇಕ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್ ಎಸ್ ಎಲ್ ಸಿ ವಿಧ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya
error: Content is protected !!