July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

ಬೆಳ್ತಂಗಡಿ : ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ನ. 14ರಂದು ಜರುಗಿತು.

ಕಾರ್ಯಕ್ರಮವನ್ನು ಶ್ರೀ ರಾಮ್ ಫೈನಾನ್ಸ್ ಸಂಸ್ಥೆಯ ಉಡುಪಿ ರಿಜಿನಲ್ ಬಿಸಿನೆಸ್ ಹೆಡ್ ಆಗಿರುವ ಗಣಪತಿ ನಾಯ್ಕ ಸಭೆಯ ಅಧ್ಯಕ್ಷತೆಯನ್ನು ವಹಿಸಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು.

ಉಡುಪಿ ರಿಜಿನಲ್ ಬಿಸಿನೆಸ್ ಹೆಡ್ ಸುರೇಶ್ ಶೆಟ್ಟಿ, ಉಡುಪಿ ರಿಜಿನಲ್ ಕಲೆಕ್ಷನ್ ಹೆಡ್ ರಾಘವೇಂದ್ರ ಜಿ ಉಪಸ್ಥಿತರಿದ್ದರು.

ಈ ವೇಳೆ 223 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಯಿತು.

Related posts

ಅಪ್ರಾಪ್ತ ಬಾಲಕಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya

ರಾಜ್ಯಮಟ್ಟದ ಸ್ಪೆಲ್ ಬಿ ಪರೀಕ್ಷೆ: ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಶಿರ್ಲಾಲು ಹಾ.ಉ.ಸ‌.ಸಂಘದ ಸದಸ್ಯ ರಾಧಾಕೃಷ್ಣ ಪಾರೋಟ್ಟುರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಬಸ್ಸನ್ನು ತಡೆದು ಅಪರಿಚಿತ ವ್ಯಕ್ತಿಯಿಂದ ಚಾಲಕನ ಮೇಲೆ ಹಲ್ಲೆ

Suddi Udaya

ಬೆಳ್ತಂಗಡಿ ತಾಲೂಕು ರಾಮ ಕ್ಷತ್ರಿಯ ಸಂಘದ 22ನೇ ವಾರ್ಷಿಕೋತ್ಸವ – ರಾಮಕ್ಷತ್ರಿಯ ಮಹಿಳಾ ವೃಂದದ ಉದ್ಘಾಟನೆ – ರಾಮಕ್ಷತ್ರಿಯ ಯುವ ವೇದಿಕೆಯ ಉದ್ಘಾಟನೆ – ಸಂಭ್ರಮದ “ಕ್ಷತ್ರಿಯ ಸಂಗಮ” ಸಾಧಕರಿಗೆ ಸನ್ಮಾನ, ಹಿರಿಯರಿಗೆ ಗೌರವಾರ್ಪಣೆ

Suddi Udaya
error: Content is protected !!