32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಪುತ್ತೂರು ಅಕ್ಷಯ ಕಾಲೇಜು ಪಿಯುಸಿ ವಿಭಾಗದವರಿಗೆ ಆಯೋಜಿಸಿದ್ದ ಅಂತರ ಕಾಲೇಜು ಪೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ದಕ್ಷಿಣ ಕನ್ನಡ, ಕೊಡಗು ಮತ್ತು ಕಾಸರಗೋಡು ಜಿಲ್ಲೆಗಳ 27 ಪದವಿ ಪೂರ್ವ ಕಾಲೇಜುಗಳು ಭಾಗವಹಿಸಿದ್ದ ಈ ಸ್ಪರ್ಧೆಗಳಲ್ಲಿ, ವೈಯಕ್ತಿಕ ನೃತ್ಯದಲ್ಲಿ ನಂದನ್ ಪ್ರಥಮ, ಪೆನ್ಸಿಲ್ ಡ್ರಾಯಿಂಗ್ ನಲ್ಲಿ ಸುದರ್ಶನ್ ಪ್ರಥಮ, ಮಡಕೆ ಬಣ್ಣಗಾರಿಕೆಯಲ್ಲಿ ಅನನ್ಯ ಪ್ರಥಮ, ಯುರೇಕಾ ರಸಪ್ರಶ್ನೆಯಲ್ಲಿ ಆದಿತ್ಯ, ಆಕಾಶ್, ಧನುಶ್ ಶೆಟ್ಟಿ ಪ್ರಥಮ, ಸಮೂಹ ಗೀತೆಯಲ್ಲಿ ತೇಜಸ್, ಸುಶಾಂತ್, ಸಾಹಿತ್ಯ, ಅನುಷಾ, ಜೇಷ್ಮಾ ಪ್ರಥಮ, ಮ್ಯಾಡ್ ಆಡ್ ನಲ್ಲಿ ರಿತೀಶಾ, ಸಮನ್ವಿತ್, ಉಜ್ವಲ್, ಅಶ್ವಥ್ ಪ್ರಥಮ, ಭಾವಗೀತೆಯಲ್ಲಿ ಸಿಂಚನಾ ದ್ವಿತೀಯ,ಮೊಡೆಲ್ ಪ್ರದರ್ಶನದಲ್ಲಿ ಉದಿತ್, ಶಮಿತ್ ದ್ವಿತೀಯ, ಸಮೂಹ ನೃತ್ಯದಲ್ಲಿ ಕೀರ್ತನಾ, ಸಿಂಚನಾ, ಸ್ಫೂರ್ತಿ, ಮಾನ್ಯ, ವೀಕ್ಷಾ, ಸುಶ್ಮಿತಾ, ಅನ್ವಿತ್, ಮನ್ವಿತ್ ದ್ವಿತೀಯ ಪ್ರಶಸ್ತಿಗಳನ್ನು ಹಾಗೂ 10,000 ನಗದು ಬಹುಮಾನವನ್ನು ಪಡೆದುಕೊಂಡಿದೆ.

Related posts

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ವಯೋ ನಿವೃತಿಯಾದ ವೇಣೂರು ಪಶು ಚಿಕಿತ್ಸಾಲಯದ ಜಾನುವಾರು ಅಧಿಕಾರಿ ಸುಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ವಿಪರೀತ ಮಳೆಯಿಂದಾಗಿ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ : ಸೂಕ್ತ ಪರಿಹಾರಕ್ಕಾಗಿ ಎಸ್.ಡಿ.ಪಿಐ ಒತ್ತಾಯ

Suddi Udaya

ಹುಣ್ಸೆಕಟ್ಟೆ: ತೀರ ಹದಗೆಟ್ಟ ರಸ್ತೆ: ಪ.ಪಂ. ಅಧ್ಯಕ್ಷ ಜಯಾನಂದ ರಿಂದ ಕೂಡಲೇ ಸ್ಪಂದನೆ

Suddi Udaya

ದ.ಕ. ಜಿಲ್ಲೆಯ ಪ್ರಸಿದ್ಧ ದೇವಾಲಯಗಳು ಮತ್ತು ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya
error: Content is protected !!