24.7 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಪುತ್ತೂರು ಅಕ್ಷಯ ಕಾಲೇಜು ಪಿಯುಸಿ ವಿಭಾಗದವರಿಗೆ ಆಯೋಜಿಸಿದ್ದ ಅಂತರ ಕಾಲೇಜು ಪೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ದಕ್ಷಿಣ ಕನ್ನಡ, ಕೊಡಗು ಮತ್ತು ಕಾಸರಗೋಡು ಜಿಲ್ಲೆಗಳ 27 ಪದವಿ ಪೂರ್ವ ಕಾಲೇಜುಗಳು ಭಾಗವಹಿಸಿದ್ದ ಈ ಸ್ಪರ್ಧೆಗಳಲ್ಲಿ, ವೈಯಕ್ತಿಕ ನೃತ್ಯದಲ್ಲಿ ನಂದನ್ ಪ್ರಥಮ, ಪೆನ್ಸಿಲ್ ಡ್ರಾಯಿಂಗ್ ನಲ್ಲಿ ಸುದರ್ಶನ್ ಪ್ರಥಮ, ಮಡಕೆ ಬಣ್ಣಗಾರಿಕೆಯಲ್ಲಿ ಅನನ್ಯ ಪ್ರಥಮ, ಯುರೇಕಾ ರಸಪ್ರಶ್ನೆಯಲ್ಲಿ ಆದಿತ್ಯ, ಆಕಾಶ್, ಧನುಶ್ ಶೆಟ್ಟಿ ಪ್ರಥಮ, ಸಮೂಹ ಗೀತೆಯಲ್ಲಿ ತೇಜಸ್, ಸುಶಾಂತ್, ಸಾಹಿತ್ಯ, ಅನುಷಾ, ಜೇಷ್ಮಾ ಪ್ರಥಮ, ಮ್ಯಾಡ್ ಆಡ್ ನಲ್ಲಿ ರಿತೀಶಾ, ಸಮನ್ವಿತ್, ಉಜ್ವಲ್, ಅಶ್ವಥ್ ಪ್ರಥಮ, ಭಾವಗೀತೆಯಲ್ಲಿ ಸಿಂಚನಾ ದ್ವಿತೀಯ,ಮೊಡೆಲ್ ಪ್ರದರ್ಶನದಲ್ಲಿ ಉದಿತ್, ಶಮಿತ್ ದ್ವಿತೀಯ, ಸಮೂಹ ನೃತ್ಯದಲ್ಲಿ ಕೀರ್ತನಾ, ಸಿಂಚನಾ, ಸ್ಫೂರ್ತಿ, ಮಾನ್ಯ, ವೀಕ್ಷಾ, ಸುಶ್ಮಿತಾ, ಅನ್ವಿತ್, ಮನ್ವಿತ್ ದ್ವಿತೀಯ ಪ್ರಶಸ್ತಿಗಳನ್ನು ಹಾಗೂ 10,000 ನಗದು ಬಹುಮಾನವನ್ನು ಪಡೆದುಕೊಂಡಿದೆ.

Related posts

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷರಾಗಿ ರತ್ನಾವತಿ, ಉಪಾಧ್ಯಕ್ಷರಾಗಿ ಸಾವಿತ್ರಿ ಆಯ್ಕೆ

Suddi Udaya
error: Content is protected !!