25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಪುತ್ತೂರು ಅಕ್ಷಯ ಕಾಲೇಜು ಪಿಯುಸಿ ವಿಭಾಗದವರಿಗೆ ಆಯೋಜಿಸಿದ್ದ ಅಂತರ ಕಾಲೇಜು ಪೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ದಕ್ಷಿಣ ಕನ್ನಡ, ಕೊಡಗು ಮತ್ತು ಕಾಸರಗೋಡು ಜಿಲ್ಲೆಗಳ 27 ಪದವಿ ಪೂರ್ವ ಕಾಲೇಜುಗಳು ಭಾಗವಹಿಸಿದ್ದ ಈ ಸ್ಪರ್ಧೆಗಳಲ್ಲಿ, ವೈಯಕ್ತಿಕ ನೃತ್ಯದಲ್ಲಿ ನಂದನ್ ಪ್ರಥಮ, ಪೆನ್ಸಿಲ್ ಡ್ರಾಯಿಂಗ್ ನಲ್ಲಿ ಸುದರ್ಶನ್ ಪ್ರಥಮ, ಮಡಕೆ ಬಣ್ಣಗಾರಿಕೆಯಲ್ಲಿ ಅನನ್ಯ ಪ್ರಥಮ, ಯುರೇಕಾ ರಸಪ್ರಶ್ನೆಯಲ್ಲಿ ಆದಿತ್ಯ, ಆಕಾಶ್, ಧನುಶ್ ಶೆಟ್ಟಿ ಪ್ರಥಮ, ಸಮೂಹ ಗೀತೆಯಲ್ಲಿ ತೇಜಸ್, ಸುಶಾಂತ್, ಸಾಹಿತ್ಯ, ಅನುಷಾ, ಜೇಷ್ಮಾ ಪ್ರಥಮ, ಮ್ಯಾಡ್ ಆಡ್ ನಲ್ಲಿ ರಿತೀಶಾ, ಸಮನ್ವಿತ್, ಉಜ್ವಲ್, ಅಶ್ವಥ್ ಪ್ರಥಮ, ಭಾವಗೀತೆಯಲ್ಲಿ ಸಿಂಚನಾ ದ್ವಿತೀಯ,ಮೊಡೆಲ್ ಪ್ರದರ್ಶನದಲ್ಲಿ ಉದಿತ್, ಶಮಿತ್ ದ್ವಿತೀಯ, ಸಮೂಹ ನೃತ್ಯದಲ್ಲಿ ಕೀರ್ತನಾ, ಸಿಂಚನಾ, ಸ್ಫೂರ್ತಿ, ಮಾನ್ಯ, ವೀಕ್ಷಾ, ಸುಶ್ಮಿತಾ, ಅನ್ವಿತ್, ಮನ್ವಿತ್ ದ್ವಿತೀಯ ಪ್ರಶಸ್ತಿಗಳನ್ನು ಹಾಗೂ 10,000 ನಗದು ಬಹುಮಾನವನ್ನು ಪಡೆದುಕೊಂಡಿದೆ.

Related posts

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

Suddi Udaya

ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಬಂದಾರು ಗ್ರಾಮದ ಮೈರೋಳ್ತಡ್ಕ,ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದ ಗುಡ್ಡ ಕುಸಿತ ರಸ್ತೆ ಸಂಚಾರ ಬಂದ್

Suddi Udaya

ಹೊಸಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

.ಸುಬ್ರಹ್ಮಣ್ಯ ಭಟ್ಟರು ಬರೆದ ಪೌರಾಣಿಕ ಕಾದಂಬರಿ “ಸುಜ್ಞಾನಿ ಸಹದೇವ” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ

Suddi Udaya
error: Content is protected !!