25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಬೆಳ್ತಂಗಡಿ: ದ. ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024ರ ಪುರಸ್ಕೃತಗೊಂಡಿರುವ ಸಾಧಕರನ್ನು ಮುಳಿಯ ಜ್ಯುವೆಲ್ಸ್ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ವಿಶೇಷ ಚೇತನ ಮಕ್ಕಳನ್ನು ಆರೈಕೆ ಮಾಡುತ್ತಿರುವ ದಯಾ ವಿಶೇಷ ಶಾಲೆ ಲಾಯಿಲ, ಕಳೆದ 34ವರ್ಷಗಳಿಂದ ನಿರಂತರವಾಗಿ ಗೃಹರಕ್ಷಕ ದಳದಲ್ಲಿ ಹಳ ಸುದೀರ್ಘ ಸೇವೆ ಸಲ್ಲಿಸುತ್ತಿರುವ ಜಯಾನಂದ ಲಾಯಿಲ, ಯಕ್ಷಗಾನ ಕ್ಷೇತ್ರದಲ್ಲಿ ನಿರಂತರ ತೊಡಗಿಸಿಕೊಂಡ ಸಾಧಕ ಬೆಳಾಲು ಲಕ್ಷ್ಮಣ ಗೌಡ,ಜನಪದ ಕಲಾವಿದ ಉದಯ ಲಾಯಿಲ, ಕವಿ, ಲೇಖಕಿ ಹಾಗೂ ಯಕ್ಷಗಾನ ಕಲಾವಿದೆ, ಬಹುಮುಖ ಪ್ರತಿಭೆ ವಸಂತಿ ಡಿ ನಿಡ್ಲೆ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಶಾಖಾ ಪ್ರಬಂಧಕ ಲೋಹಿತ್, ಶಾಖಾ ಉಪ ಪ್ರಬಂಧಕ ದಿನೇಶ್, ಮುಳಿಯ ಜ್ಯುವೆಲ್ಲರ್ಸ್‌ನ ಜಯಂತ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪುದುವೆಟ್ಟುನಲ್ಲಿ ಪ್ರತಿಭಟನೆ; ಸರಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪಟ್ರಮೆ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಪೂರ್ವಭಾವಿ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿವೃತ್ತರಾದ ಡಾ| ಎಲ್.ಹೆಚ್ ಮಂಜುನಾಥ್ ಅವರಿಗೆ ಸನ್ಮಾನ

Suddi Udaya
error: Content is protected !!