25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಬೆಳ್ತಂಗಡಿ: ದ. ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024ರ ಪುರಸ್ಕೃತಗೊಂಡಿರುವ ಸಾಧಕರನ್ನು ಮುಳಿಯ ಜ್ಯುವೆಲ್ಸ್ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ವಿಶೇಷ ಚೇತನ ಮಕ್ಕಳನ್ನು ಆರೈಕೆ ಮಾಡುತ್ತಿರುವ ದಯಾ ವಿಶೇಷ ಶಾಲೆ ಲಾಯಿಲ, ಕಳೆದ 34ವರ್ಷಗಳಿಂದ ನಿರಂತರವಾಗಿ ಗೃಹರಕ್ಷಕ ದಳದಲ್ಲಿ ಹಳ ಸುದೀರ್ಘ ಸೇವೆ ಸಲ್ಲಿಸುತ್ತಿರುವ ಜಯಾನಂದ ಲಾಯಿಲ, ಯಕ್ಷಗಾನ ಕ್ಷೇತ್ರದಲ್ಲಿ ನಿರಂತರ ತೊಡಗಿಸಿಕೊಂಡ ಸಾಧಕ ಬೆಳಾಲು ಲಕ್ಷ್ಮಣ ಗೌಡ,ಜನಪದ ಕಲಾವಿದ ಉದಯ ಲಾಯಿಲ, ಕವಿ, ಲೇಖಕಿ ಹಾಗೂ ಯಕ್ಷಗಾನ ಕಲಾವಿದೆ, ಬಹುಮುಖ ಪ್ರತಿಭೆ ವಸಂತಿ ಡಿ ನಿಡ್ಲೆ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಶಾಖಾ ಪ್ರಬಂಧಕ ಲೋಹಿತ್, ಶಾಖಾ ಉಪ ಪ್ರಬಂಧಕ ದಿನೇಶ್, ಮುಳಿಯ ಜ್ಯುವೆಲ್ಲರ್ಸ್‌ನ ಜಯಂತ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸಹಾಯಾರ್ಥ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya

ನಾಳ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಾಲೋಚನೆ ಸಭೆ

Suddi Udaya

ಧರ್ಮಸ್ಥಳದಲ್ಲಿ ಯಾತ್ರಾರ್ಥಿಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ರೂ.2 ಲಕ್ಷ ಸೊತ್ತು ಕಳವು: ದೇವರ ದರ್ಶನಕ್ಕೆ ಹೋಗಿದ್ದಾಗ ಕಾರಿನ ಗಾಜು ಒಡೆದು ಕೃತ್ಯ

Suddi Udaya

ಮರ ಕಟ್ಟಿಂಗ್ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮೆಷಿನ್ ತಗುಲಿ ಸಾವ್ಯದ ವ್ಯಕ್ತಿ ಪ್ರಶಾಂತ್ ಪೂಜಾರಿ ಸಾವು

Suddi Udaya
error: Content is protected !!