September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಬೆಳ್ತಂಗಡಿ: ದ. ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024ರ ಪುರಸ್ಕೃತಗೊಂಡಿರುವ ಸಾಧಕರನ್ನು ಮುಳಿಯ ಜ್ಯುವೆಲ್ಸ್ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ವಿಶೇಷ ಚೇತನ ಮಕ್ಕಳನ್ನು ಆರೈಕೆ ಮಾಡುತ್ತಿರುವ ದಯಾ ವಿಶೇಷ ಶಾಲೆ ಲಾಯಿಲ, ಕಳೆದ 34ವರ್ಷಗಳಿಂದ ನಿರಂತರವಾಗಿ ಗೃಹರಕ್ಷಕ ದಳದಲ್ಲಿ ಹಳ ಸುದೀರ್ಘ ಸೇವೆ ಸಲ್ಲಿಸುತ್ತಿರುವ ಜಯಾನಂದ ಲಾಯಿಲ, ಯಕ್ಷಗಾನ ಕ್ಷೇತ್ರದಲ್ಲಿ ನಿರಂತರ ತೊಡಗಿಸಿಕೊಂಡ ಸಾಧಕ ಬೆಳಾಲು ಲಕ್ಷ್ಮಣ ಗೌಡ,ಜನಪದ ಕಲಾವಿದ ಉದಯ ಲಾಯಿಲ, ಕವಿ, ಲೇಖಕಿ ಹಾಗೂ ಯಕ್ಷಗಾನ ಕಲಾವಿದೆ, ಬಹುಮುಖ ಪ್ರತಿಭೆ ವಸಂತಿ ಡಿ ನಿಡ್ಲೆ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಶಾಖಾ ಪ್ರಬಂಧಕ ಲೋಹಿತ್, ಶಾಖಾ ಉಪ ಪ್ರಬಂಧಕ ದಿನೇಶ್, ಮುಳಿಯ ಜ್ಯುವೆಲ್ಲರ್ಸ್‌ನ ಜಯಂತ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಸನ್ಮಾನ

Suddi Udaya

ಜ.25: ಕೊಕ್ಕಡ ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಪ್ರಕರಣ: ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಉಜಿರೆಯಲ್ಲಿ ‘ಗುರುಪೂರ್ಣಿಮೆ ಮಹೋತ್ಸವ’

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ,ಸಾಧಕ ರೈತರಿಗೆ,ವಿಧ್ಯಾರ್ಥಿಗಳಿಗೆ ಸನ್ಮಾನ,ಪ್ರತಿಭಾ ಪುರಸ್ಕಾರ : 455.79 ಕೋಟಿ ವ್ಯವಹಾರ,ರೂ1.62 ಕೋಟಿ ಲಾಭ,ಸದಸ್ಯರಿಗೆ ಶೇ.15% ಡಿವಿಡೆಂಟ್ ಘೋಷಣೆ: ಸಹಕಾರಿಗಳಿಗೆ ಅನುಕೂಲವಾಗುವಂತೆ ಪಡಿತರವನ್ನು ರಾತ್ರಿಯವರೆಗೆ ವಿತರಣೆ :ಜೋಯೆಲ್ ಮೆಂಡೋನ್ಸ

Suddi Udaya
error: Content is protected !!