30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

ಬೆಳ್ತಂಗಡಿ : ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ನ. 14ರಂದು ಜರುಗಿತು.

ಕಾರ್ಯಕ್ರಮವನ್ನು ಶ್ರೀ ರಾಮ್ ಫೈನಾನ್ಸ್ ಸಂಸ್ಥೆಯ ಉಡುಪಿ ರಿಜಿನಲ್ ಬಿಸಿನೆಸ್ ಹೆಡ್ ಆಗಿರುವ ಗಣಪತಿ ನಾಯ್ಕ ಸಭೆಯ ಅಧ್ಯಕ್ಷತೆಯನ್ನು ವಹಿಸಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು.

ಉಡುಪಿ ರಿಜಿನಲ್ ಬಿಸಿನೆಸ್ ಹೆಡ್ ಸುರೇಶ್ ಶೆಟ್ಟಿ, ಉಡುಪಿ ರಿಜಿನಲ್ ಕಲೆಕ್ಷನ್ ಹೆಡ್ ರಾಘವೇಂದ್ರ ಜಿ ಉಪಸ್ಥಿತರಿದ್ದರು.

ಈ ವೇಳೆ 223 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಯಿತು.

Related posts

ಉಜಿರೆ: ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ:

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

Suddi Udaya

ಅಳದಂಗಡಿ ಗ್ರಾ.ಪಂ. ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ

Suddi Udaya

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

Suddi Udaya

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya
error: Content is protected !!