30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

ಬೆಳ್ತಂಗಡಿ : ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ನ. 14ರಂದು ಜರುಗಿತು.

ಕಾರ್ಯಕ್ರಮವನ್ನು ಶ್ರೀ ರಾಮ್ ಫೈನಾನ್ಸ್ ಸಂಸ್ಥೆಯ ಉಡುಪಿ ರಿಜಿನಲ್ ಬಿಸಿನೆಸ್ ಹೆಡ್ ಆಗಿರುವ ಗಣಪತಿ ನಾಯ್ಕ ಸಭೆಯ ಅಧ್ಯಕ್ಷತೆಯನ್ನು ವಹಿಸಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು.

ಉಡುಪಿ ರಿಜಿನಲ್ ಬಿಸಿನೆಸ್ ಹೆಡ್ ಸುರೇಶ್ ಶೆಟ್ಟಿ, ಉಡುಪಿ ರಿಜಿನಲ್ ಕಲೆಕ್ಷನ್ ಹೆಡ್ ರಾಘವೇಂದ್ರ ಜಿ ಉಪಸ್ಥಿತರಿದ್ದರು.

ಈ ವೇಳೆ 223 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ 12ನೇ ವಷ೯ದ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಶಿವನಾಮ ಸ್ಮರಣೆಯೊಂದಿಗೆ ಭಕ್ತರ ಹೆಜ್ಜೆ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ವತಿಯಿಂದ ಬದನಾಜೆ ಸ.ಉ.ಪ್ರಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಎನ್. ಸೀತಾರಾಮ ರೈ, ಉಪಾಧ್ಯಕ್ಷರಾಗಿ ವಿಠಲ ಸಿ ಪೂಜಾರಿ ಆಯ್ಕೆ

Suddi Udaya

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

Suddi Udaya

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!