September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

ಬೆಳ್ತಂಗಡಿ: ಜರ್ಮನಿಯ ಬರ್ಲಿನ್‌ನಲ್ಲಿ ನಡೆದ 2024 ರ ಸಾಲಿನ ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನವನ್ನು ಗೆದ್ದಿರುವ ಬೆಳ್ತಂಗಡಿಯ ಅಶ್ವಲ್ ರೈ ರವರಿಗೆ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ – ಭಾರತದ ಅತ್ಯುತ್ತಮ ಆಟಗಾರ 2024 ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ.

ನ.,30 ರಂದು ಕೇರಳದ ತಿರುವನಂತಪುರಮ್ ನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

Related posts

ಬೆಳ್ತಂಗಡಿ : ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ನವೀಕರಣ: ಗ್ರಾಹಕರ ಸಹಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ರವರಿಗೆ ಸ್ಪೂರ್ತಿ ಕುಮಾರ ಸೇವಾ ರತ್ನ ಪ್ರಶಸ್ತಿ

Suddi Udaya

ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿ ರಚನೆ

Suddi Udaya

ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ

Suddi Udaya

8ನೇ ರಾಷ್ಟ್ರೀಯ ಪ್ರಾಕೃತಿಕ ಚಿಕಿತ್ಸೆ ದಿನದ ಪ್ರಯುಕ್ತ ಎಸ್.ಡಿ.ಎಂ. ನ್ಯಾಚುರೋಪತಿ ಕಾಲೇಜಿನಿಂದ ಪ್ರಾಕೃತಿಕ ಚಿಕಿತ್ಸೆ ಜಾಗೃತಿ ಮತ್ತು ಆರೋಗ್ಯ ಶಿಬಿರ

Suddi Udaya
error: Content is protected !!