Uncategorized

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಪುತ್ತೂರು ಅಕ್ಷಯ ಕಾಲೇಜು ಪಿಯುಸಿ ವಿಭಾಗದವರಿಗೆ ಆಯೋಜಿಸಿದ್ದ ಅಂತರ ಕಾಲೇಜು ಪೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ದಕ್ಷಿಣ ಕನ್ನಡ, ಕೊಡಗು ಮತ್ತು ಕಾಸರಗೋಡು ಜಿಲ್ಲೆಗಳ 27 ಪದವಿ ಪೂರ್ವ ಕಾಲೇಜುಗಳು ಭಾಗವಹಿಸಿದ್ದ ಈ ಸ್ಪರ್ಧೆಗಳಲ್ಲಿ, ವೈಯಕ್ತಿಕ ನೃತ್ಯದಲ್ಲಿ ನಂದನ್ ಪ್ರಥಮ, ಪೆನ್ಸಿಲ್ ಡ್ರಾಯಿಂಗ್ ನಲ್ಲಿ ಸುದರ್ಶನ್ ಪ್ರಥಮ, ಮಡಕೆ ಬಣ್ಣಗಾರಿಕೆಯಲ್ಲಿ ಅನನ್ಯ ಪ್ರಥಮ, ಯುರೇಕಾ ರಸಪ್ರಶ್ನೆಯಲ್ಲಿ ಆದಿತ್ಯ, ಆಕಾಶ್, ಧನುಶ್ ಶೆಟ್ಟಿ ಪ್ರಥಮ, ಸಮೂಹ ಗೀತೆಯಲ್ಲಿ ತೇಜಸ್, ಸುಶಾಂತ್, ಸಾಹಿತ್ಯ, ಅನುಷಾ, ಜೇಷ್ಮಾ ಪ್ರಥಮ, ಮ್ಯಾಡ್ ಆಡ್ ನಲ್ಲಿ ರಿತೀಶಾ, ಸಮನ್ವಿತ್, ಉಜ್ವಲ್, ಅಶ್ವಥ್ ಪ್ರಥಮ, ಭಾವಗೀತೆಯಲ್ಲಿ ಸಿಂಚನಾ ದ್ವಿತೀಯ,ಮೊಡೆಲ್ ಪ್ರದರ್ಶನದಲ್ಲಿ ಉದಿತ್, ಶಮಿತ್ ದ್ವಿತೀಯ, ಸಮೂಹ ನೃತ್ಯದಲ್ಲಿ ಕೀರ್ತನಾ, ಸಿಂಚನಾ, ಸ್ಫೂರ್ತಿ, ಮಾನ್ಯ, ವೀಕ್ಷಾ, ಸುಶ್ಮಿತಾ, ಅನ್ವಿತ್, ಮನ್ವಿತ್ ದ್ವಿತೀಯ ಪ್ರಶಸ್ತಿಗಳನ್ನು ಹಾಗೂ 10,000 ನಗದು ಬಹುಮಾನವನ್ನು ಪಡೆದುಕೊಂಡಿದೆ.

Related posts

ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ: ಸಾರ್ವಜನಿಕರಿಗೆ ಕೊಕ್ಕಡ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಯ ವತಿಯಿಂದ ಎಚ್ಚರಿಕೆಯ ಸಂದೇಶ

Suddi Udaya

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿಯ ದೂರು ಪ್ರಕರಣ :ಕೇಸು ದಾಖಲಿಸಿಕೊಂಡ ಧರ್ಮಸ್ಥಳ ಠಾಣಾ ಪೊಲೀಸರು

Suddi Udaya

ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ : ಮತ್ತೊಮ್ಮೆ ಕರ್ನಾಟಕಕ್ಕೆ ಮಲತಾಯಿ ಧೋರಣೆ: ರಕ್ಷಿತ್ ಶಿವರಾಂ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ.ವಿ ತರಬೇತಿ ಕಾರ್ಯಕ್ರಮ

Suddi Udaya

ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದುದು ಪತ್ತೆ

Suddi Udaya
error: Content is protected !!