25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಪುತ್ತೂರು ಅಕ್ಷಯ ಕಾಲೇಜು ಪಿಯುಸಿ ವಿಭಾಗದವರಿಗೆ ಆಯೋಜಿಸಿದ್ದ ಅಂತರ ಕಾಲೇಜು ಪೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ದಕ್ಷಿಣ ಕನ್ನಡ, ಕೊಡಗು ಮತ್ತು ಕಾಸರಗೋಡು ಜಿಲ್ಲೆಗಳ 27 ಪದವಿ ಪೂರ್ವ ಕಾಲೇಜುಗಳು ಭಾಗವಹಿಸಿದ್ದ ಈ ಸ್ಪರ್ಧೆಗಳಲ್ಲಿ, ವೈಯಕ್ತಿಕ ನೃತ್ಯದಲ್ಲಿ ನಂದನ್ ಪ್ರಥಮ, ಪೆನ್ಸಿಲ್ ಡ್ರಾಯಿಂಗ್ ನಲ್ಲಿ ಸುದರ್ಶನ್ ಪ್ರಥಮ, ಮಡಕೆ ಬಣ್ಣಗಾರಿಕೆಯಲ್ಲಿ ಅನನ್ಯ ಪ್ರಥಮ, ಯುರೇಕಾ ರಸಪ್ರಶ್ನೆಯಲ್ಲಿ ಆದಿತ್ಯ, ಆಕಾಶ್, ಧನುಶ್ ಶೆಟ್ಟಿ ಪ್ರಥಮ, ಸಮೂಹ ಗೀತೆಯಲ್ಲಿ ತೇಜಸ್, ಸುಶಾಂತ್, ಸಾಹಿತ್ಯ, ಅನುಷಾ, ಜೇಷ್ಮಾ ಪ್ರಥಮ, ಮ್ಯಾಡ್ ಆಡ್ ನಲ್ಲಿ ರಿತೀಶಾ, ಸಮನ್ವಿತ್, ಉಜ್ವಲ್, ಅಶ್ವಥ್ ಪ್ರಥಮ, ಭಾವಗೀತೆಯಲ್ಲಿ ಸಿಂಚನಾ ದ್ವಿತೀಯ,ಮೊಡೆಲ್ ಪ್ರದರ್ಶನದಲ್ಲಿ ಉದಿತ್, ಶಮಿತ್ ದ್ವಿತೀಯ, ಸಮೂಹ ನೃತ್ಯದಲ್ಲಿ ಕೀರ್ತನಾ, ಸಿಂಚನಾ, ಸ್ಫೂರ್ತಿ, ಮಾನ್ಯ, ವೀಕ್ಷಾ, ಸುಶ್ಮಿತಾ, ಅನ್ವಿತ್, ಮನ್ವಿತ್ ದ್ವಿತೀಯ ಪ್ರಶಸ್ತಿಗಳನ್ನು ಹಾಗೂ 10,000 ನಗದು ಬಹುಮಾನವನ್ನು ಪಡೆದುಕೊಂಡಿದೆ.

Related posts

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ ಶ್ರೀ ಲಕ್ಷ್ಮಿ ಪೂಜೆ ಕೂಪನ್ ಬಿಡುಗಡೆ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ

Suddi Udaya

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya

ಸ್ಪೆಕ್ಟ್ರಮ್ ಧರ್ಮಸ್ಥಳ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಾಣಿಜ್ಯ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

Suddi Udaya
error: Content is protected !!