23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಬೆಳ್ತಂಗಡಿ: ದ. ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024ರ ಪುರಸ್ಕೃತಗೊಂಡಿರುವ ಸಾಧಕರನ್ನು ಮುಳಿಯ ಜ್ಯುವೆಲ್ಸ್ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ವಿಶೇಷ ಚೇತನ ಮಕ್ಕಳನ್ನು ಆರೈಕೆ ಮಾಡುತ್ತಿರುವ ದಯಾ ವಿಶೇಷ ಶಾಲೆ ಲಾಯಿಲ, ಕಳೆದ 34ವರ್ಷಗಳಿಂದ ನಿರಂತರವಾಗಿ ಗೃಹರಕ್ಷಕ ದಳದಲ್ಲಿ ಹಳ ಸುದೀರ್ಘ ಸೇವೆ ಸಲ್ಲಿಸುತ್ತಿರುವ ಜಯಾನಂದ ಲಾಯಿಲ, ಯಕ್ಷಗಾನ ಕ್ಷೇತ್ರದಲ್ಲಿ ನಿರಂತರ ತೊಡಗಿಸಿಕೊಂಡ ಸಾಧಕ ಬೆಳಾಲು ಲಕ್ಷ್ಮಣ ಗೌಡ,ಜನಪದ ಕಲಾವಿದ ಉದಯ ಲಾಯಿಲ, ಕವಿ, ಲೇಖಕಿ ಹಾಗೂ ಯಕ್ಷಗಾನ ಕಲಾವಿದೆ, ಬಹುಮುಖ ಪ್ರತಿಭೆ ವಸಂತಿ ಡಿ ನಿಡ್ಲೆ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಶಾಖಾ ಪ್ರಬಂಧಕ ಲೋಹಿತ್, ಶಾಖಾ ಉಪ ಪ್ರಬಂಧಕ ದಿನೇಶ್, ಮುಳಿಯ ಜ್ಯುವೆಲ್ಲರ್ಸ್‌ನ ಜಯಂತ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya

ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ

Suddi Udaya

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ತ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿ ತಂಡ ಭೇಟಿ

Suddi Udaya
error: Content is protected !!