July 23, 2026
Uncategorizedಧಾರ್ಮಿಕ

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ
ಡಿಸೆಂಬರ್ 07 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ನ. 16 ರಂದು ಪಾಡ್ಯಾರ ಬೀಡು ಮನೆಯಲ್ಲಿ ನಡೆಯಿತು .

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಸೋಮಶೇಖರ ದೇವಸ್ಯ , ಸಮಿತಿಯ ಗೌರವ ಅಧ್ಯಕ್ಷರು ಹಾಗೂ ಪಾಡ್ಯಾರು ಬೀಡಿನ ಅನುವಂಶೀಯ ಆಡಳಿತದಾರರಾದ ಪ್ರವೀಣ್ ಕುಮಾರ್ ಅಜ್ರಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಎ.

ನಾಗೇಶ್ ಮೂಲ್ಯ, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ, ಉಪಾಧ್ಯಕ್ಷ ವಿತೇಶ್ ಬಂಗೇರ , ನಿಕಟ ಪೂರ್ವ ಅಧ್ಯಕ್ಷ ಪುರುಷೋತ್ತಮ ಕೆ., ರಾಮಚಂದ್ರ ಶೆಟ್ಟಿ,

ಚಂದ್ರಹಾಸದಾಸ್, ದಾಮೋದರ, ವಿಶ್ವನಾಥ ಕೋಟ್ಯಾನ್, ಶಿವಾಜಿರಾವ್ ಗದ್ದೆಮನೆ , ರಾಕೇಶ್ ಶೆಟ್ಟಿ ದೇವಸ್ಯ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್ ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya

ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ: ಸಾರ್ವಜನಿಕರಿಗೆ ಕೊಕ್ಕಡ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಯ ವತಿಯಿಂದ ಎಚ್ಚರಿಕೆಯ ಸಂದೇಶ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!