March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಗೆಳೆಯರ ಬಳಗ ಅಕ್ಷಯನಗರ ಸದಸ್ಯರಿಂದ ಶ್ರಮದಾನ

ಕಲ್ಮಂಜ: ಗೆಳೆಯರ ಬಳಗ ಅಕ್ಷಯನಗರ ನಿಡಿಗಲ್-ಕಲ್ಮಂಜ ಇದರ ಸದಸ್ಯರಿಂದ ನ. 17 ರಂದು ಶ್ರಮದಾನ ನಡೆಯಿತು. ನಿಡಿಗಲ್ ನಿಂದ ಅಕ್ಷಯನಗರ ಸಂಪರ್ಕಿಸುವ ರಸ್ತೆಯು ಮಳೆಯಿಂದಾಗಿ ತುಂಬಾ ಹದಗೆಟ್ಟಿತ್ತು. ಬಳಗದ ಸದಸ್ಯರು ಸೇರಿ ರಸ್ತೆಯ ಬದಿಯಲ್ಲಿ ಬೆಳೆದಿರುವ ಪೊದೆ, ಗಿಡಗಳನ್ನು ಕಡಿದು ಸ್ವಚ್ಛ ಮಾಡಿ, ರಸ್ತೆಯ ಗುಂಡಿಗೆ ಮಣ್ಣು ಹಾಕಿ, ಚರಂಡಿ ದುರಸ್ಥಿ ಮಾಡಿ ವಾಹನದ ಸುಗಮ ಸಂಚಾರಕ್ಕೆ ಶ್ರಮದಾನ ಮಾಡುವ ಮೂಲಕ ಸಹಕರಿಸಿದರು.ಈ ಸಂದರ್ಭದಲ್ಲಿ ಗೆಳೆಯರ ಬಳಗದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ

Suddi Udaya

ಮಲ್‌ಜ‌ಅ ರಂಝಾನ್ ಪ್ರಾರ್ಥನಾ ಸಮ್ಮೇಳನ ; ಸಮಾಲೋಚನಾ ಸಭೆ; ರಾಜ್ಯ ಮಟ್ಟದ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ನಿರ್ಧಾರ: ಸ್ವಾಗತ ಸಮಿತಿ ರಚನೆ

Suddi Udaya

ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!