25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗ್ರಾಮ ಪಂಚಾಯತ್ ನೌಕರರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಆಯ್ಕೆ

ಗ್ರಾಮ ಪಂಚಾಯತ್ ನೌಕರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾ ಸಮಿತಿ ಸಭೆಯು ನ.17ರಂದು ಬಂಟ್ವಾಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಸದರಿ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ದೇವಿ ಪ್ರಸಾದ್ ಬೊಲ್ಮ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಕುಲಾಲ್ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಉಪಾಧ್ಯಕ್ಷರಾಗಿ ಪ್ರಿಯ ಪಿಂಟೊ ವಾಲ್ಪಾಡಿ ಶ್ರೀನಿವಾಸ ಉಪ್ಪಿನಂಗಡಿ ಲಕ್ಷ್ಮಣ ಮಂಗಳೂರು ತಾರನಾಥ ಕಡಬ ತೀರ್ಥರಾಮ ಸುಳ್ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಸಲಾಂ ಕಾರ್ಯದರ್ಶಿಯಾಗಿ ಹರೀಶ್ ಕಡೆ ಶಿವಾಲಯ ಸತ್ಯ ಪ್ರಕಾಶ್ ಪುನಾಚ ಮತ್ತು ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ತಾಲೂಕು ಅಧ್ಯಕ್ಷರು ಪದಾಧಿಕಾರಿಗಳು ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

Suddi Udaya

ಜು.26: ಅಭಯ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್‌ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

Suddi Udaya

ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿದ ಬೆಂಗಳೂರಿನ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!