September 6, 2026
ಅಪರಾಧ ಸುದ್ದಿ

ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ, ಮೃತ್ಯುಂಜಯ ನದಿಯಲ್ಲಿ ಒಂಟಿ ಆನೆ ಓಡಾಟ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸ್ಥಳದಲ್ಲಿ ಭಾನುವಾರ ಮುಂಜಾನೆ 7 ಗಂಟೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಓಡಾಟ ನಡೆಸಿರುವುದು ಕಂಡು ಬಂದಿದೆ.

ಜನನಿಬಿಡ ಪ್ರದೇಶದ ಮೂಲಕವೇ ಹೊಸಮಠ ಕಡೆಗೆ ತೆರಳಿದೆ. ಕೃಷಿ ಅಥವಾ ಇತರ ಯಾವುದೇ ಹಾನಿ ಮಾಡಿರುವುದಿಲ್ಲ.ಚಾರ್ಮಾಡಿ ಹಾಗೂ ಸುತ್ತಮುತ್ತಲ ಪರಿಸರದಲ್ಲಿ ಪದೇ ಪದೇ ಕಾಡಾನೆಗಳ ದಾಳಿಯಾಗುತ್ತಲೆ ಇದ್ದು ಆ ಭಾಗದ ಜನರು ಭಯಭೀತರಾಗಿದ್ದಾರೆ.ಈ ಬಗ್ಗೆ ಅರಣ್ಯ ಇಲಾಖೆ, ಸರಕಾರ ಸೂಕ್ತ ಶಾಶ್ವತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಆಗಮಿಸಿ ಪರಿಶೀಲನೆ ನಡೆಸಿದೆ.

Related posts

ಹಾಡು ಹಗಲೇ ಲಾಯಿಲದ ದೇಜಪ್ಪರ ಮನೆಗೆ ನುಗ್ಗಿದ ಕಳ್ಳರು: ರೂ.20 ಸಾವಿರ ನಗದು ಸಹಿತ ರೂ.40 ಸಾವಿರ ಮೌಲ್ಯದ ಚಿನ್ನಾಭರಣ ಕಳವು

Suddi Udaya

ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ ಪೊಟ್ಟುಕೆರೆ ನಿಷೇಧಿತ ಮಾದಕ ವಸ್ತು ಸೇವಿಸಿದ ವ್ಯಕ್ತಿ ಮೇಲೆ ಪ್ರಕರಣ ದಾಖಲು

Suddi Udaya

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಜೈನ ಧರ್ಮಕ್ಕೆ ಮತ್ತು ಜೈನ ಧರ್ಮೀಯರ ಭಾವನೆಗಳಿಗೆ ಅವಮಾನ ದೂರು : ಗಿರೀಶ್ ಮಟ್ಟಣ್ಣನವರ್ ಹಾಗೂ ಕುಡ್ಲ ರಾಂಪೇಜ್ ಮಾಲೀಕರು ಮೇಲೆ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಮಾದಕ ವಸ್ತು ಸೇವನೆ ಮತ್ತು ಮಾರಾಟ ನಾಲ್ವರ ವಿರುದ್ಧ ಪ್ರಕರಣ ದಾಖಲು; ಓರ್ವ ಅಂದರ್

Suddi Udaya
error: Content is protected !!