30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

ಚಾರ್ಮಾಡಿ : ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸ್ಥಳದಲ್ಲಿ ಇಂದು(ನ.17) ಮುಂಜಾನೆ 7 ಗಂಟೆಗೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ.

ಹೊಸಮಠ ಕಡೆಗೆ ತೆರಲಿರುವ ಬಗ್ಗೆ ವರದಿಯಾಗಿದ್ದು, ಯಾವುದೇ ಕೃಷಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಪದೇ ಪದೇ ಆನೆಯ ದಾಳಿಯಾಗುತ್ತಲೇ ಇದ್ದು, ಆ ಭಾಗದ ಜನರು ಭಯಭೀತಗೊಂಡಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ, ಸರ್ಕಾರ ಸೂಕ್ತ ಶಾಶ್ವತ ಪರಿಹಾರ ಒದಗಿಸಬೇಕೆಂದು ಆ ಭಾಗದ ನೊಂದ ನಾಗರಿಕರ ಒಕ್ಕೊರಲ ಆಗ್ರಹವಾಗಿದೆ.

Related posts

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿ.ಹಿಂ.ಪ. ಭಜರಂಗದಳ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಾಲಡ್ಕ ಯಕ್ಷಮಿತ್ರ ಯಕ್ಷಗಾನ ಬಯಲಾಟ ಸಮಿತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಕೆಳಗೆ ಬಿದ್ದ ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು: ಗೇರುಕಟ್ಟೆ ರೇಷ್ಮೆ ರೋಡ್ ಬಳಿ ನಡೆದ ಘಟನೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

Suddi Udaya
error: Content is protected !!