24.1 C
ಪುತ್ತೂರು, ಬೆಳ್ತಂಗಡಿ
April 9, 2025
Uncategorized

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

ಉಜಿರೆ: ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಹ್ಯುಂಡೈ ಐ10 ಕಾರಿಗೆ ಹಿಂಭಾಗದಿಂದ ಬರುತ್ತಿದ್ದ ಸರಕಾರಿ ಬಸ್ಸು ಡಿಕ್ಕಿ ಹೊಡೆದ ಘಟನೆ ನ.17ರಂದು ನಡೆದಿದೆ.

ಕಾರಿನ ಗಾಜು ಸಂಪೂರ್ಣ ನಜ್ಜು ಗುಜ್ಜಾಗಿದ್ದು. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಕಂಚಿಮಾರ್ ಟೈಗರ್ಸ್ ಧರ್ಮಸ್ಥಳ ನೇತೃತ್ವದಲ್ಲಿ ಹುಲಿವೇಷ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಬರೆಂಗಾಯ ದ.ಕ.ಜಿ.ಪ.ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರುಗಳಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ:

Suddi Udaya

ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷ ನಿಷ್ಪಿಷ್ಟ ಸ್ಥಿತಿಗೆ ತಲುಪಿದಾಗ ಪಕ್ಷವನ್ನು ಕಟ್ಟಿ ಬೆಳೆಸಿದವರು ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್: ರಾಜಕೀಯ ನಿವೃತ್ತಿಯೆಂದು ಸುಳ್ಳು ಸುದ್ದಿ ಹಬ್ಬಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕರಿಂದ ಆಗ್ರಹ: ಕೆಪಿಸಿಸಿ ಸದಸ್ಯ ಕೇಶವ ಪಿ. ಬೆಳಾಲು ಹಾಗೂ ಕಾಂಗ್ರೇಸ್ ಕಾರ್ಯಕರ್ತರಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!