27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಧಾರ್ಮಿಕ

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ
ಡಿಸೆಂಬರ್ 07 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ನ. 16 ರಂದು ಪಾಡ್ಯಾರ ಬೀಡು ಮನೆಯಲ್ಲಿ ನಡೆಯಿತು .

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಸೋಮಶೇಖರ ದೇವಸ್ಯ , ಸಮಿತಿಯ ಗೌರವ ಅಧ್ಯಕ್ಷರು ಹಾಗೂ ಪಾಡ್ಯಾರು ಬೀಡಿನ ಅನುವಂಶೀಯ ಆಡಳಿತದಾರರಾದ ಪ್ರವೀಣ್ ಕುಮಾರ್ ಅಜ್ರಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಎ.

ನಾಗೇಶ್ ಮೂಲ್ಯ, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ, ಉಪಾಧ್ಯಕ್ಷ ವಿತೇಶ್ ಬಂಗೇರ , ನಿಕಟ ಪೂರ್ವ ಅಧ್ಯಕ್ಷ ಪುರುಷೋತ್ತಮ ಕೆ., ರಾಮಚಂದ್ರ ಶೆಟ್ಟಿ,

ಚಂದ್ರಹಾಸದಾಸ್, ದಾಮೋದರ, ವಿಶ್ವನಾಥ ಕೋಟ್ಯಾನ್, ಶಿವಾಜಿರಾವ್ ಗದ್ದೆಮನೆ , ರಾಕೇಶ್ ಶೆಟ್ಟಿ ದೇವಸ್ಯ ಉಪಸ್ಥಿತರಿದ್ದರು.

Related posts

ಅಜ್ಮೀರ್ ದರ್ಗಕ್ಕೆ ಹೊರಟ ಬದ್ಯಾರು ನಿವಾಸಿ ಮಹಮ್ಮದ್ ಇಸಾಕ್ ದಾರಿ ಮಧ್ಯೆ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜೇಯೇಂದ್ರ ಭೇಟಿ

Suddi Udaya

ಆ.16: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya
error: Content is protected !!