September 6, 2026
Uncategorizedಧಾರ್ಮಿಕ

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ
ಡಿಸೆಂಬರ್ 07 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ನ. 16 ರಂದು ಪಾಡ್ಯಾರ ಬೀಡು ಮನೆಯಲ್ಲಿ ನಡೆಯಿತು .

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಸೋಮಶೇಖರ ದೇವಸ್ಯ , ಸಮಿತಿಯ ಗೌರವ ಅಧ್ಯಕ್ಷರು ಹಾಗೂ ಪಾಡ್ಯಾರು ಬೀಡಿನ ಅನುವಂಶೀಯ ಆಡಳಿತದಾರರಾದ ಪ್ರವೀಣ್ ಕುಮಾರ್ ಅಜ್ರಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಎ.

ನಾಗೇಶ್ ಮೂಲ್ಯ, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ, ಉಪಾಧ್ಯಕ್ಷ ವಿತೇಶ್ ಬಂಗೇರ , ನಿಕಟ ಪೂರ್ವ ಅಧ್ಯಕ್ಷ ಪುರುಷೋತ್ತಮ ಕೆ., ರಾಮಚಂದ್ರ ಶೆಟ್ಟಿ,

ಚಂದ್ರಹಾಸದಾಸ್, ದಾಮೋದರ, ವಿಶ್ವನಾಥ ಕೋಟ್ಯಾನ್, ಶಿವಾಜಿರಾವ್ ಗದ್ದೆಮನೆ , ರಾಕೇಶ್ ಶೆಟ್ಟಿ ದೇವಸ್ಯ ಉಪಸ್ಥಿತರಿದ್ದರು.

Related posts

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

Suddi Udaya

ಮೈಸೂರು ಚಾಮರಾಜನಗರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ನೇತೃತ್ವದಲ್ಲಿ ಎರಡು ಸಾವಿರ ಮಂದಿಯಿಂದ ಧರ್ಮಸ್ಥಳ ಚಲೋ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

Suddi Udaya
error: Content is protected !!