23.6 C
ಪುತ್ತೂರು, ಬೆಳ್ತಂಗಡಿ
May 19, 2025
ಅಪರಾಧ ಸುದ್ದಿ

ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ, ಮೃತ್ಯುಂಜಯ ನದಿಯಲ್ಲಿ ಒಂಟಿ ಆನೆ ಓಡಾಟ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸ್ಥಳದಲ್ಲಿ ಭಾನುವಾರ ಮುಂಜಾನೆ 7 ಗಂಟೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಓಡಾಟ ನಡೆಸಿರುವುದು ಕಂಡು ಬಂದಿದೆ.

ಜನನಿಬಿಡ ಪ್ರದೇಶದ ಮೂಲಕವೇ ಹೊಸಮಠ ಕಡೆಗೆ ತೆರಳಿದೆ. ಕೃಷಿ ಅಥವಾ ಇತರ ಯಾವುದೇ ಹಾನಿ ಮಾಡಿರುವುದಿಲ್ಲ.ಚಾರ್ಮಾಡಿ ಹಾಗೂ ಸುತ್ತಮುತ್ತಲ ಪರಿಸರದಲ್ಲಿ ಪದೇ ಪದೇ ಕಾಡಾನೆಗಳ ದಾಳಿಯಾಗುತ್ತಲೆ ಇದ್ದು ಆ ಭಾಗದ ಜನರು ಭಯಭೀತರಾಗಿದ್ದಾರೆ.ಈ ಬಗ್ಗೆ ಅರಣ್ಯ ಇಲಾಖೆ, ಸರಕಾರ ಸೂಕ್ತ ಶಾಶ್ವತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಆಗಮಿಸಿ ಪರಿಶೀಲನೆ ನಡೆಸಿದೆ.

Related posts

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya

ಅಕ್ರಮ ಗಾಂಜಾ ಮಾರಾಟ ಇಳಂತಿಲ ನಿವಾಸಿ ಸೇರಿದಂತೆ ಇಬ್ಬರ ಬಂಧನ

Suddi Udaya

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ಹಾಸನದ ಆಟೋಚಾಲಕನ ಕೊಲೆ ಮಾಡಿ ಶಿರಾಡಿ ಘಾಟ್ ನಲ್ಲಿ ಶವ ಬಿಸಾಕಿದ ಹಂತಕರು: ಧರ್ಮಸ್ಥಳ ನೇತ್ರಾವತಿ‌ ನದಿಯಲ್ಲಿ ಬಟ್ಟೆಗಳನ್ನು ಎಸೆದು ಪರಾರಿ

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ ಶಾಂತಿ ಭಂಗ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!