September 6, 2026
ಅಪರಾಧ ಸುದ್ದಿ

ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ, ಮೃತ್ಯುಂಜಯ ನದಿಯಲ್ಲಿ ಒಂಟಿ ಆನೆ ಓಡಾಟ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸ್ಥಳದಲ್ಲಿ ಭಾನುವಾರ ಮುಂಜಾನೆ 7 ಗಂಟೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಓಡಾಟ ನಡೆಸಿರುವುದು ಕಂಡು ಬಂದಿದೆ.

ಜನನಿಬಿಡ ಪ್ರದೇಶದ ಮೂಲಕವೇ ಹೊಸಮಠ ಕಡೆಗೆ ತೆರಳಿದೆ. ಕೃಷಿ ಅಥವಾ ಇತರ ಯಾವುದೇ ಹಾನಿ ಮಾಡಿರುವುದಿಲ್ಲ.ಚಾರ್ಮಾಡಿ ಹಾಗೂ ಸುತ್ತಮುತ್ತಲ ಪರಿಸರದಲ್ಲಿ ಪದೇ ಪದೇ ಕಾಡಾನೆಗಳ ದಾಳಿಯಾಗುತ್ತಲೆ ಇದ್ದು ಆ ಭಾಗದ ಜನರು ಭಯಭೀತರಾಗಿದ್ದಾರೆ.ಈ ಬಗ್ಗೆ ಅರಣ್ಯ ಇಲಾಖೆ, ಸರಕಾರ ಸೂಕ್ತ ಶಾಶ್ವತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಆಗಮಿಸಿ ಪರಿಶೀಲನೆ ನಡೆಸಿದೆ.

Related posts

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

Suddi Udaya

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

Suddi Udaya

ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿ ಬಂಧನ

Suddi Udaya

ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರಿನಿಂದ ಬಸ್ ತಡೆಹಿಡಿದು ಗಲಾಟೆ

Suddi Udaya
error: Content is protected !!