April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

ಚಾರ್ಮಾಡಿ : ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸ್ಥಳದಲ್ಲಿ ಇಂದು(ನ.17) ಮುಂಜಾನೆ 7 ಗಂಟೆಗೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ.

ಹೊಸಮಠ ಕಡೆಗೆ ತೆರಲಿರುವ ಬಗ್ಗೆ ವರದಿಯಾಗಿದ್ದು, ಯಾವುದೇ ಕೃಷಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಪದೇ ಪದೇ ಆನೆಯ ದಾಳಿಯಾಗುತ್ತಲೇ ಇದ್ದು, ಆ ಭಾಗದ ಜನರು ಭಯಭೀತಗೊಂಡಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ, ಸರ್ಕಾರ ಸೂಕ್ತ ಶಾಶ್ವತ ಪರಿಹಾರ ಒದಗಿಸಬೇಕೆಂದು ಆ ಭಾಗದ ನೊಂದ ನಾಗರಿಕರ ಒಕ್ಕೊರಲ ಆಗ್ರಹವಾಗಿದೆ.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya
error: Content is protected !!