September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

ಚಾರ್ಮಾಡಿ : ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸ್ಥಳದಲ್ಲಿ ಇಂದು(ನ.17) ಮುಂಜಾನೆ 7 ಗಂಟೆಗೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ.

ಹೊಸಮಠ ಕಡೆಗೆ ತೆರಲಿರುವ ಬಗ್ಗೆ ವರದಿಯಾಗಿದ್ದು, ಯಾವುದೇ ಕೃಷಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಪದೇ ಪದೇ ಆನೆಯ ದಾಳಿಯಾಗುತ್ತಲೇ ಇದ್ದು, ಆ ಭಾಗದ ಜನರು ಭಯಭೀತಗೊಂಡಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ, ಸರ್ಕಾರ ಸೂಕ್ತ ಶಾಶ್ವತ ಪರಿಹಾರ ಒದಗಿಸಬೇಕೆಂದು ಆ ಭಾಗದ ನೊಂದ ನಾಗರಿಕರ ಒಕ್ಕೊರಲ ಆಗ್ರಹವಾಗಿದೆ.

Related posts

ಹೊಕ್ಕಾಡಿಗೋಳಿ ನಿವಾಸಿ ಅಬ್ದುಲ್ ರಹಿಮಾನ್ ನಿಧನ

Suddi Udaya

ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ ಹಾಗೂ ದಂಡ ಪ್ರಕಟ

Suddi Udaya

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!