22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

ಚಾರ್ಮಾಡಿ : ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸ್ಥಳದಲ್ಲಿ ಇಂದು(ನ.17) ಮುಂಜಾನೆ 7 ಗಂಟೆಗೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ.

ಹೊಸಮಠ ಕಡೆಗೆ ತೆರಲಿರುವ ಬಗ್ಗೆ ವರದಿಯಾಗಿದ್ದು, ಯಾವುದೇ ಕೃಷಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಪದೇ ಪದೇ ಆನೆಯ ದಾಳಿಯಾಗುತ್ತಲೇ ಇದ್ದು, ಆ ಭಾಗದ ಜನರು ಭಯಭೀತಗೊಂಡಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ, ಸರ್ಕಾರ ಸೂಕ್ತ ಶಾಶ್ವತ ಪರಿಹಾರ ಒದಗಿಸಬೇಕೆಂದು ಆ ಭಾಗದ ನೊಂದ ನಾಗರಿಕರ ಒಕ್ಕೊರಲ ಆಗ್ರಹವಾಗಿದೆ.

Related posts

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

Suddi Udaya

ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

Suddi Udaya

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

Suddi Udaya

ಅಂಡಿಂಜೆ: 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಕ್ರಾಡಿ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya
error: Content is protected !!