25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

ಉಜಿರೆ: ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಹ್ಯುಂಡೈ ಐ10 ಕಾರಿಗೆ ಹಿಂಭಾಗದಿಂದ ಬರುತ್ತಿದ್ದ ಸರಕಾರಿ ಬಸ್ಸು ಡಿಕ್ಕಿ ಹೊಡೆದ ಘಟನೆ ನ.17ರಂದು ನಡೆದಿದೆ.

ಕಾರಿನ ಗಾಜು ಸಂಪೂರ್ಣ ನಜ್ಜು ಗುಜ್ಜಾಗಿದ್ದು. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಯೊಂದಿಗೆಕೋಟಿ ಕೋಟಿ ರಾಮ ಭಕ್ತರ ಅಭಿಲಾಷೆ ಈಡೇರುತ್ತಿದೆ

Suddi Udaya

ಅಳದಂಗಡಿ: ಮಾಗ್ದೇಲಿನ್ ಪಿಂಟೋ ನಿಧನ

Suddi Udaya

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya
error: Content is protected !!