22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

ಕನ್ಯಾಡಿ: ಕನ್ಯಾಡಿ- || ಶ್ರೀರಾಮ ನಿಲಯದ ಶ್ರೀಮತಿ ವಸಂತಿ ಮತ್ತು ರಾಮಣ್ಣ ಗುಡಿಗಾರರ ಮಗಳ ಶುಭವಿವಾಹದ ಆರತಕ್ಷತೆಯ ಸಂದರ್ಭದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ಪುನಶ್ಚೇತನ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕಾಗಿ ರೂ. 25,000 ಮೊತ್ತವನ್ನು ನೀಡಿ ಶುಭಹಾರೈಸಿದರು.

ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್ ಸಿಬ್ಬಂದಿಯೊಂದಿಗೆ ಸ್ವೀಕರಿಸಿ, ನವ ವಧು ವರರಿಗೆ ಶುಭಹಾರೈಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಸ್ವರ್ಣಗೌರಿ, ಟ್ರಸ್ಟಿ ಶ್ರೀ ಕೃಷ್ಣಪ್ಪ ಗುಡಿಗಾರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

Suddi Udaya

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಶೇಖರ್ ಲಾಯಿಲ ಪಂಚಾಯತ್ ಸಭಾಭವನದ ಎದುರು ನಿದ್ದೆ ಮಾಡುವ ಮೂಲಕ ಆಕ್ರೋಶ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಪಣಕಜೆ ಶ್ರೀಕೃಷ್ಣ ಭಜನಾ ಮಂದಿರದ ವಾರ್ಷಿಕ ಮಹಾಸಭೆ; ಅಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ, ಪ್ರ. ಕಾರ್ಯದರ್ಶಿಯಾಗಿ ಸುಜೀತ್ ಕುಮಾರ್

Suddi Udaya

ಬಳಂಜ ಗ್ರಾ.ಪಂ ಹಾಗೂ ಅರಣ್ಯ ಇಲಾಖೆಯಿಂದ ವನಮಹೋತ್ಸವ ಆಚರಣೆ

Suddi Udaya
error: Content is protected !!