September 6, 2026
ಸಂಘ-ಸಂಸ್ಥೆಗಳು

ಕಣಿಯೂರು ಕುಲಾಲ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ.

ಪದ್ಮುಂಜ : ಮೂಲ್ಯ ಯಾನೆ ಕುಲಾಲ ಸೇವಾ ಸಂಘ ಕಣಿಯೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಭಾನುವಾರ ವಿಶ್ವನಾಥ್ ಕುಲಾಲ್ ಮಲೆಂಗಲ್ಲು ಇವರ ಮನೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ವಕೀಲರಾದ ಉದಯ್ ಬಿ.ಕೆ ಬಂದಾರು ಮಾತನಾಡಿ ವಿದ್ಯಾರ್ಥಿಗಳು ಸಂಸ್ಕಾರಯುತ ಶಿಕ್ಷಣವನ್ನ ಪಡೆಯುವುದರ ಮೂಲಕ ಸಮಾಜ ಹಾಗೂ ದೇಶವನ್ನು ಕಟ್ಟುವ ಕೆಲಸವನ್ನು ಮಾಡಬೇಕು ಮತ್ತು ಅವರ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರು ಪ್ರಮುಖ ಪಾತ್ರವನ್ನು ವಹಿಸಬೇಕು ಎಂದು ಹೇಳಿದರು.

ಕಣಿಯೂರು ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಯಕ್ಷಗಾನ ಕಲಾವಿದರಾದ ವಿಶ್ವನಾಥ್ ಮಲಿಂಗಲ್ಲು ಇವರ ಸಾಧನೆಯನ್ನ ಗುರುತಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ಸಂಘದ ಅಧ್ಯಕ್ಷರಾದ ಉಮೇಶ್ ಪಿಲಿಗೂಡು ವಹಿಸಿಕೊಂಡರು. ಅಶೋಕ್ ಬರಂಬು, ವಿಶ್ವನಾಥ್ ಮಲೆಂಗಲ್ಲು ಉಪಸ್ಥಿತರಿದ್ದರು. ಕುಮಾರಿ ಹರಿನಾಕ್ಷಿ ಸ್ವಾಗತಿಸಿದರು, ಕುಮಾರಿ ರಮ್ಯಾ ವಂದಿಸಿದರು, ಕುಮಾರಿ ನಿಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಸಭೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಉಜಿರೆ ವಲಯ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಹಳೆಕೋಟೆ ಬೆಳ್ತಂಗಡಿ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ

Suddi Udaya

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya
error: Content is protected !!