23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಧಾರ್ಮಿಕ

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ
ಡಿಸೆಂಬರ್ 07 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ನ. 16 ರಂದು ಪಾಡ್ಯಾರ ಬೀಡು ಮನೆಯಲ್ಲಿ ನಡೆಯಿತು .

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಸೋಮಶೇಖರ ದೇವಸ್ಯ , ಸಮಿತಿಯ ಗೌರವ ಅಧ್ಯಕ್ಷರು ಹಾಗೂ ಪಾಡ್ಯಾರು ಬೀಡಿನ ಅನುವಂಶೀಯ ಆಡಳಿತದಾರರಾದ ಪ್ರವೀಣ್ ಕುಮಾರ್ ಅಜ್ರಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಎ.

ನಾಗೇಶ್ ಮೂಲ್ಯ, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ, ಉಪಾಧ್ಯಕ್ಷ ವಿತೇಶ್ ಬಂಗೇರ , ನಿಕಟ ಪೂರ್ವ ಅಧ್ಯಕ್ಷ ಪುರುಷೋತ್ತಮ ಕೆ., ರಾಮಚಂದ್ರ ಶೆಟ್ಟಿ,

ಚಂದ್ರಹಾಸದಾಸ್, ದಾಮೋದರ, ವಿಶ್ವನಾಥ ಕೋಟ್ಯಾನ್, ಶಿವಾಜಿರಾವ್ ಗದ್ದೆಮನೆ , ರಾಕೇಶ್ ಶೆಟ್ಟಿ ದೇವಸ್ಯ ಉಪಸ್ಥಿತರಿದ್ದರು.

Related posts

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಸರ್ವಧರ್ಮಗಳಲ್ಲಿ ತ್ಯಾಗದ ಪರಿಕಲ್ಪನೆ ‌ಆನ್ಲೈನ್ ನಲ್ಲಿ ವಿಚಾರಸಂಕಿರಣ

Suddi Udaya

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಖ್ಯಾತ ಚಲನಚಿತ್ರ ನಟಿ ಶ್ರುತಿ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರ

Suddi Udaya

ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ ನೂತನ ದೇವಾಲಯದ ಶಿಲಾನ್ಯಾಸ

Suddi Udaya
error: Content is protected !!