September 6, 2026
ಅಪರಾಧ ಸುದ್ದಿ

ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ, ಮೃತ್ಯುಂಜಯ ನದಿಯಲ್ಲಿ ಒಂಟಿ ಆನೆ ಓಡಾಟ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸ್ಥಳದಲ್ಲಿ ಭಾನುವಾರ ಮುಂಜಾನೆ 7 ಗಂಟೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಓಡಾಟ ನಡೆಸಿರುವುದು ಕಂಡು ಬಂದಿದೆ.

ಜನನಿಬಿಡ ಪ್ರದೇಶದ ಮೂಲಕವೇ ಹೊಸಮಠ ಕಡೆಗೆ ತೆರಳಿದೆ. ಕೃಷಿ ಅಥವಾ ಇತರ ಯಾವುದೇ ಹಾನಿ ಮಾಡಿರುವುದಿಲ್ಲ.ಚಾರ್ಮಾಡಿ ಹಾಗೂ ಸುತ್ತಮುತ್ತಲ ಪರಿಸರದಲ್ಲಿ ಪದೇ ಪದೇ ಕಾಡಾನೆಗಳ ದಾಳಿಯಾಗುತ್ತಲೆ ಇದ್ದು ಆ ಭಾಗದ ಜನರು ಭಯಭೀತರಾಗಿದ್ದಾರೆ.ಈ ಬಗ್ಗೆ ಅರಣ್ಯ ಇಲಾಖೆ, ಸರಕಾರ ಸೂಕ್ತ ಶಾಶ್ವತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಆಗಮಿಸಿ ಪರಿಶೀಲನೆ ನಡೆಸಿದೆ.

Related posts

ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ: ತುಮಕೂರು ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ: ಮುರುಡೇಶ್ವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು

Suddi Udaya

ಬೆಳಾಲು ಪ್ಯಾಕ್ಸ್: ಆರ್ಥಿಕ ಅವ್ಯವಹಾರ ಪ್ರಕರಣಎರಡನೇ ಆರೋಪಿ ಪ್ರಶಾಂತ್ ಬಂಧನ

Suddi Udaya

ಉಜಿರೆ : ಸರ್ವಿಸ್ ಮಾಡಿ ಮನೆ ಬಳಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಪದ್ಮುಂಜದಲ್ಲಿ ವಾಹನ ತಡೆದು ಹಲ್ಲೆ ಪ್ರಕರಣ-ಶರತ್ ಚೌಟನಿಗೆ ಜೈಲು ಶಿಕ್ಷೆ

Suddi Udaya

ಜೈನ್ ಪೇಟೆ ಬಳಿ ಹಾಲು ಸಾಗಾಟದ ಟ್ಯಾಂಕರ್ ಗೆ ಟೆಂಪೋ ಹಿಂದಿನಿಂದ ಡಿಕ್ಕಿ

Suddi Udaya

ಆರತಕ್ಷತೆ ಊಟ ಸೇವಿಸಿದ ಮಂದಿ ಅಸ್ವಸ್ಥ – ಆಸ್ಪತ್ರೆಗೆ ದಾಖಲು: ಓರ್ವೆ ಮಹಿಳೆ ಸಾವು-ಮತ್ತೋರ್ವೆ ಗಂಭೀರ

Suddi Udaya
error: Content is protected !!