25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ, ಮೃತ್ಯುಂಜಯ ನದಿಯಲ್ಲಿ ಒಂಟಿ ಆನೆ ಓಡಾಟ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸ್ಥಳದಲ್ಲಿ ಭಾನುವಾರ ಮುಂಜಾನೆ 7 ಗಂಟೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಓಡಾಟ ನಡೆಸಿರುವುದು ಕಂಡು ಬಂದಿದೆ.

ಜನನಿಬಿಡ ಪ್ರದೇಶದ ಮೂಲಕವೇ ಹೊಸಮಠ ಕಡೆಗೆ ತೆರಳಿದೆ. ಕೃಷಿ ಅಥವಾ ಇತರ ಯಾವುದೇ ಹಾನಿ ಮಾಡಿರುವುದಿಲ್ಲ.ಚಾರ್ಮಾಡಿ ಹಾಗೂ ಸುತ್ತಮುತ್ತಲ ಪರಿಸರದಲ್ಲಿ ಪದೇ ಪದೇ ಕಾಡಾನೆಗಳ ದಾಳಿಯಾಗುತ್ತಲೆ ಇದ್ದು ಆ ಭಾಗದ ಜನರು ಭಯಭೀತರಾಗಿದ್ದಾರೆ.ಈ ಬಗ್ಗೆ ಅರಣ್ಯ ಇಲಾಖೆ, ಸರಕಾರ ಸೂಕ್ತ ಶಾಶ್ವತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಆಗಮಿಸಿ ಪರಿಶೀಲನೆ ನಡೆಸಿದೆ.

Related posts

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಬಹು ಕೋಟಿ ಹಗರಣ ಪ್ರಕರಣ: ಸೊಸೈಟಿ ಅಧ್ಯಕ್ಷ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೇರಿ 9 ಮಂದಿಯ ಆಸ್ತಿ ತೀರ್ಪು ಪೂರ್ವ ಜಪ್ತಿ ಮಾಡಿ ಆದೇಶ

Suddi Udaya

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

Suddi Udaya

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!