25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

ಉಜಿರೆ: ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಹ್ಯುಂಡೈ ಐ10 ಕಾರಿಗೆ ಹಿಂಭಾಗದಿಂದ ಬರುತ್ತಿದ್ದ ಸರಕಾರಿ ಬಸ್ಸು ಡಿಕ್ಕಿ ಹೊಡೆದ ಘಟನೆ ನ.17ರಂದು ನಡೆದಿದೆ.

ಕಾರಿನ ಗಾಜು ಸಂಪೂರ್ಣ ನಜ್ಜು ಗುಜ್ಜಾಗಿದ್ದು. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಬಳಂಜ: ಜ್ಯೋತಿ ಮಹಿಳಾ ಮಂಡಲದಿಂದ ಸರಕಾರಿ ಶಾಲೆಯಲ್ಲಿ ಊರಿನವರ ಪಾತ್ರ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya

ಫುದುವೆಟ್ಟು : ಮರಳು ಅಡ್ಡೆ ಮೇಲೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya
error: Content is protected !!