23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

ಉಜಿರೆ: ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಹ್ಯುಂಡೈ ಐ10 ಕಾರಿಗೆ ಹಿಂಭಾಗದಿಂದ ಬರುತ್ತಿದ್ದ ಸರಕಾರಿ ಬಸ್ಸು ಡಿಕ್ಕಿ ಹೊಡೆದ ಘಟನೆ ನ.17ರಂದು ನಡೆದಿದೆ.

ಕಾರಿನ ಗಾಜು ಸಂಪೂರ್ಣ ನಜ್ಜು ಗುಜ್ಜಾಗಿದ್ದು. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಯೊಂದಿಗೆಕೋಟಿ ಕೋಟಿ ರಾಮ ಭಕ್ತರ ಅಭಿಲಾಷೆ ಈಡೇರುತ್ತಿದೆ

Suddi Udaya

ಮುಂಡಾಜೆ ವಿನೋದ್ ಖಾಡಿಲ್ಕರ್ ನಿಧನ

Suddi Udaya

ಮುಂಡಾಜೆ: ಬಸ್ ಗೆ ಡಿಕ್ಕಿ ಹೊಡೆದು ಧರೆಗೆ ಗುದ್ದಿ ಪಲ್ಟಿಯಾದ ಕಾರು

Suddi Udaya

ಕೊಯ್ಯೂರು : ಕಾಂತಪ್ಪ ಗೌಡರವರಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಭಜನಾ ಮಂಡಳಿಗೆ ಮೇಜು ಕೊಡುಗೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಯುವಸಿರಿ ರೈತ ಭಾರತದ ಐಸಿರಿ ಕಲ್ಪನೆಯಂತೆ 2000ಕ್ಕೂ ಮಿಕ್ಕಿ ಯುವ ಜನತೆಯಿಂದ ಏಕಕಾಲದಲ್ಲಿ ಭತ್ತದ ಕೃಷಿಯ ಕಟಾವು ಕಾರ್ಯಕ್ರಮ

Suddi Udaya
error: Content is protected !!