September 6, 2026
Uncategorized

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

ಉಜಿರೆ: ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಹ್ಯುಂಡೈ ಐ10 ಕಾರಿಗೆ ಹಿಂಭಾಗದಿಂದ ಬರುತ್ತಿದ್ದ ಸರಕಾರಿ ಬಸ್ಸು ಡಿಕ್ಕಿ ಹೊಡೆದ ಘಟನೆ ನ.17ರಂದು ನಡೆದಿದೆ.

ಕಾರಿನ ಗಾಜು ಸಂಪೂರ್ಣ ನಜ್ಜು ಗುಜ್ಜಾಗಿದ್ದು. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya

ಕಾಡಾನೆ ದಾಳಿಗೆ ನಜ್ಜುಗುಜ್ಜಾದ ಆಟೋರಿಕ್ಷಾ, ಅಪಾಯದಿಂದ ಪಾರಾದ ಚಾಲಕ: ಆಟೋ ಮಾಲಕ ದಿನೇಶ್ ಬೊಳಿಯಾರು ಅವರನ್ನು ಭೇಟಿಯಾಗಿ ಆರ್ಥಿಕ ನೆರವು ನೀಡಿದ ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ನಡ ಕೇಳ್ತಾಜೆ ಮಂಚಕಲ್ಲಿನಲ್ಲಿ ರಸ್ತೆಗೆಅಡ್ಡವಾಗಿ ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

Suddi Udaya

ಅರಸಿನಮಕ್ಕಿಬೂಡುಮುಗೇರು ನಿವಾಸಿ ಅರಸಿನಮಕ್ಕಿ ಶಾಲೆಯ ಶಿಕ್ಷಕಿ ತೇಜಸ್ವಿನಿ ಶವ ಬಾವಿಯಲ್ಲಿ ಪತ್ತೆ

Suddi Udaya

ಎ.16: ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!