25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

ಕನ್ಯಾಡಿ: ಕನ್ಯಾಡಿ- || ಶ್ರೀರಾಮ ನಿಲಯದ ಶ್ರೀಮತಿ ವಸಂತಿ ಮತ್ತು ರಾಮಣ್ಣ ಗುಡಿಗಾರರ ಮಗಳ ಶುಭವಿವಾಹದ ಆರತಕ್ಷತೆಯ ಸಂದರ್ಭದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ಪುನಶ್ಚೇತನ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕಾಗಿ ರೂ. 25,000 ಮೊತ್ತವನ್ನು ನೀಡಿ ಶುಭಹಾರೈಸಿದರು.

ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್ ಸಿಬ್ಬಂದಿಯೊಂದಿಗೆ ಸ್ವೀಕರಿಸಿ, ನವ ವಧು ವರರಿಗೆ ಶುಭಹಾರೈಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಸ್ವರ್ಣಗೌರಿ, ಟ್ರಸ್ಟಿ ಶ್ರೀ ಕೃಷ್ಣಪ್ಪ ಗುಡಿಗಾರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಸಾವಿರಾರು ರೈತರ ಕೃಷಿ ಜಮೀನು ಆರ್.ಟಿ.ಸಿ ಯಲ್ಲಿ ವಕ್ಫ್ ಅಸ್ತಿ ಎಂದು ದಾಖಲು: ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದ ರೈತರು ಆತ್ಮಹತ್ಯೆ ಮಾಡಬೇಕಾದ ಸ್ಥಿತಿ ನಿಮಾ೯ಣ : ಹರೀಶ್ ಪೂಂಜ

Suddi Udaya

ಉಜಿರೆಯಲ್ಲಿ ನ್ಯೂ ಚೆನೈ ಶಾಪಿಂಗ್ ದಿ ಫ್ಯಾಮಿಲಿ ಶಾಪ್ ಅದ್ದೂರಿ ಪ್ರಾರಂಭ: ಮಕ್ಕಳಿಂದ ದೊಡ್ಡವರವರೆಗೆ ಯಾವುದೇ ವಸ್ತು ತೆಗೆದುಕೊಂಡರು ರೂ.199

Suddi Udaya

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

Suddi Udaya
error: Content is protected !!