23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

ಮಡಂತ್ಯಾರು : ಒಡಿಯೂರು ಕ್ಷೇತ್ರದಲ್ಲಿ ಪ್ರಧಾನ ಕಚೇರಿ ಹೊಂದಿರುವ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ ಸಮಾರಂಭ ನ.18ರಂದು ಮಡಂತ್ಯಾರು ಆಲ್ಫಾ ಕಾಂಪ್ಲೆಕ್ಸ್‌ನ ಮೊದಲನೇ ಮಹಡಿಯಲ್ಲಿ ನಡೆಯಿತು.

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಶಾಖೆಯನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು.


ಸಹಕಾರಿ ಗೌರವ ಮಾರ್ಗದರ್ಶಕರಾದ ಸಾಧ್ಯ ಶ್ರೀ ಮಾತಾನಂದಮಯೀ ದಿವ್ಯ ಸಾನ್ನಿಧ್ಯ ವಹಿಸಿದರು.
ಮುಖ್ಯ ಅತಿಥಿಗಳಾಗಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್ ಧರ್ಮಗುರು ಫಾ। ಸ್ಪ್ಯಾನಿ ಗೋವೆಸ್, ಶಾಸಕ ಹರೀಶ್ ಪೂಂಜ, ಗುರುವಾಯನಕೆರೆ ಬಂಟರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಪಿಲಾತಬೆಟ್ಟು, ವ್ಯ.ಸೇ.ಸ.ಸಂಘದ ಮಾಜಿ ಅಧ್ಯಕ್ಷ ಯು.ಚಂದ್ರಶೇಖರ ಭಟ್, ವೇ। ಮೂ| ಚಂದ್ರಶೇಖರ ಉಪಾಧ್ಯಾಯ,ಶಶಿಧರ್ ಶೆಟ್ಟಿ ಬರೋಡ,ದಂತ ವೈದ್ಯ ಡಾ| ವಿಶು ಕುಮಾರ್ ಶೆಟ್ಟಿ ಬಿ.,ರತ್ನಾಕರ ಶೆಟ್ಟಿ ಮುಡಯೂರು,ಪಂ.ಅಧ್ಯಕ್ಷರಾದ ರೂಪಾ, ಕಟ್ಟಡ ಮಾಲೀಕರಾದ ಲಾವ್ಯ ಮೀನ, ನವೀನ್ ಭಾರತೀ ಜಿ.ಭಟ್, ಗುರುಪ್ರಸಾದ್ ಬಂಗೇರ, ವಿಜಯ ಬಿ.ಎಸ್, ಮಾತೇಶ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.


ಸಹಕಾರ ರತ್ನ, ಸಂಘದ ಅಧ್ಯಕ್ಷ ಲ|ಎ.ಸುರೇಶ್ ರೈ.ಪ್ರಸ್ತಾವನೆ ಮಾಡಿ, ಸ್ವಾಗತಿಸಿದರು.

Related posts

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಯುವಜನ ಸಮ್ಮೇಳನ

Suddi Udaya

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘ ರಚನೆ

Suddi Udaya

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

Suddi Udaya

ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ : ಬೆಳ್ತಂಗಡಿಯ ಅವಳಿ ಮಕ್ಕಳು ವಿಜೇತರು

Suddi Udaya

28ನೇ ವರ್ಷದ ಬಳ್ಳಮಂಜ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya
error: Content is protected !!