July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

ಮಡಂತ್ಯಾರು : ಒಡಿಯೂರು ಕ್ಷೇತ್ರದಲ್ಲಿ ಪ್ರಧಾನ ಕಚೇರಿ ಹೊಂದಿರುವ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ ಸಮಾರಂಭ ನ.18ರಂದು ಮಡಂತ್ಯಾರು ಆಲ್ಫಾ ಕಾಂಪ್ಲೆಕ್ಸ್‌ನ ಮೊದಲನೇ ಮಹಡಿಯಲ್ಲಿ ನಡೆಯಿತು.

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಶಾಖೆಯನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು.


ಸಹಕಾರಿ ಗೌರವ ಮಾರ್ಗದರ್ಶಕರಾದ ಸಾಧ್ಯ ಶ್ರೀ ಮಾತಾನಂದಮಯೀ ದಿವ್ಯ ಸಾನ್ನಿಧ್ಯ ವಹಿಸಿದರು.
ಮುಖ್ಯ ಅತಿಥಿಗಳಾಗಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್ ಧರ್ಮಗುರು ಫಾ। ಸ್ಪ್ಯಾನಿ ಗೋವೆಸ್, ಶಾಸಕ ಹರೀಶ್ ಪೂಂಜ, ಗುರುವಾಯನಕೆರೆ ಬಂಟರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಪಿಲಾತಬೆಟ್ಟು, ವ್ಯ.ಸೇ.ಸ.ಸಂಘದ ಮಾಜಿ ಅಧ್ಯಕ್ಷ ಯು.ಚಂದ್ರಶೇಖರ ಭಟ್, ವೇ। ಮೂ| ಚಂದ್ರಶೇಖರ ಉಪಾಧ್ಯಾಯ,ಶಶಿಧರ್ ಶೆಟ್ಟಿ ಬರೋಡ,ದಂತ ವೈದ್ಯ ಡಾ| ವಿಶು ಕುಮಾರ್ ಶೆಟ್ಟಿ ಬಿ.,ರತ್ನಾಕರ ಶೆಟ್ಟಿ ಮುಡಯೂರು,ಪಂ.ಅಧ್ಯಕ್ಷರಾದ ರೂಪಾ, ಕಟ್ಟಡ ಮಾಲೀಕರಾದ ಲಾವ್ಯ ಮೀನ, ನವೀನ್ ಭಾರತೀ ಜಿ.ಭಟ್, ಗುರುಪ್ರಸಾದ್ ಬಂಗೇರ, ವಿಜಯ ಬಿ.ಎಸ್, ಮಾತೇಶ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.


ಸಹಕಾರ ರತ್ನ, ಸಂಘದ ಅಧ್ಯಕ್ಷ ಲ|ಎ.ಸುರೇಶ್ ರೈ.ಪ್ರಸ್ತಾವನೆ ಮಾಡಿ, ಸ್ವಾಗತಿಸಿದರು.

Related posts

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

Suddi Udaya

ಬಳಂಜ”ಮನಸ್ವಿನಿ” ಸಂಜೀವಿನಿ ಗ್ರಾ. ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಗುರುನಮನ ಕಾರ್ಯಕ್ರಮ

Suddi Udaya

ಕಳಿಯ: ಕಲ್ಕುರ್ಣಿ ನಿವಾಸಿ ಜಿನ್ನಪ್ಪ ಗೌಡ ನಿಧನ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya
error: Content is protected !!