23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

ಮಡಂತ್ಯಾರು : ಒಡಿಯೂರು ಕ್ಷೇತ್ರದಲ್ಲಿ ಪ್ರಧಾನ ಕಚೇರಿ ಹೊಂದಿರುವ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ ಸಮಾರಂಭ ನ.18ರಂದು ಮಡಂತ್ಯಾರು ಆಲ್ಫಾ ಕಾಂಪ್ಲೆಕ್ಸ್‌ನ ಮೊದಲನೇ ಮಹಡಿಯಲ್ಲಿ ನಡೆಯಿತು.

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಶಾಖೆಯನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು.


ಸಹಕಾರಿ ಗೌರವ ಮಾರ್ಗದರ್ಶಕರಾದ ಸಾಧ್ಯ ಶ್ರೀ ಮಾತಾನಂದಮಯೀ ದಿವ್ಯ ಸಾನ್ನಿಧ್ಯ ವಹಿಸಿದರು.
ಮುಖ್ಯ ಅತಿಥಿಗಳಾಗಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್ ಧರ್ಮಗುರು ಫಾ। ಸ್ಪ್ಯಾನಿ ಗೋವೆಸ್, ಶಾಸಕ ಹರೀಶ್ ಪೂಂಜ, ಗುರುವಾಯನಕೆರೆ ಬಂಟರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಪಿಲಾತಬೆಟ್ಟು, ವ್ಯ.ಸೇ.ಸ.ಸಂಘದ ಮಾಜಿ ಅಧ್ಯಕ್ಷ ಯು.ಚಂದ್ರಶೇಖರ ಭಟ್, ವೇ। ಮೂ| ಚಂದ್ರಶೇಖರ ಉಪಾಧ್ಯಾಯ,ಶಶಿಧರ್ ಶೆಟ್ಟಿ ಬರೋಡ,ದಂತ ವೈದ್ಯ ಡಾ| ವಿಶು ಕುಮಾರ್ ಶೆಟ್ಟಿ ಬಿ.,ರತ್ನಾಕರ ಶೆಟ್ಟಿ ಮುಡಯೂರು,ಪಂ.ಅಧ್ಯಕ್ಷರಾದ ರೂಪಾ, ಕಟ್ಟಡ ಮಾಲೀಕರಾದ ಲಾವ್ಯ ಮೀನ, ನವೀನ್ ಭಾರತೀ ಜಿ.ಭಟ್, ಗುರುಪ್ರಸಾದ್ ಬಂಗೇರ, ವಿಜಯ ಬಿ.ಎಸ್, ಮಾತೇಶ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.


ಸಹಕಾರ ರತ್ನ, ಸಂಘದ ಅಧ್ಯಕ್ಷ ಲ|ಎ.ಸುರೇಶ್ ರೈ.ಪ್ರಸ್ತಾವನೆ ಮಾಡಿ, ಸ್ವಾಗತಿಸಿದರು.

Related posts

ರೈತ ಸಂಪರ್ಕ ಕೇಂದ್ರಗಳಲ್ಲಿ ಶೇ.100ರಷ್ಟು ಸಹಾಯಧನದಲ್ಲಿ ಸಹ್ಯಾದ್ರಿ ಬ್ರಹ್ಮ ಭತ್ತದ ಬಿತ್ತನೆ ಬೀಜ ಲಭ್ಯ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯನಿಗೆ ಹಲ್ಲೆ ಪ್ರಕರಣ ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ

Suddi Udaya

ವಾಣಿ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಸಮಾವೇಶ

Suddi Udaya

ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ : ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗುರು ವಸಂತ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಸ್ಪರ್ಧೆ

Suddi Udaya
error: Content is protected !!