July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

ಕಣಿಯೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ವ್ಯಾಪ್ತಿಯ ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಜ್ಞಾನವಿಕಾಸ ಕಾರ್ಯಕ್ರಮ ದಡಿಯಲ್ಲಿ ನಡೆಯುವಂತಹ ಸೃಜನಾ ಶೀಲಾ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಯಶಸ್ವಿ ಕೇಂದ್ರದ 15 ಕುಟುಂಬಗಳಿಗೆ ಒಟ್ಟು 300 ಮಲ್ಲಿಗೆ ಗಿಡಗಳನ್ನು ವಿತರಿಸಲಾಯಿತು. ಸ್ವ ಉದ್ಯೋಗ ಮಾಡಲು ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನಿರ್ದೇಶಕರು ಮಹಾಬಲ ಕುಲಾಲ್, ಒಕ್ಕೂಟದ ಅಧ್ಯಕ್ಷರು, ಶಾಲಾ ಶಿಕ್ಷಕರು, ಪ್ರಗತಿ ಪರ ಕೃಷಿಕರು, ಜ್ಞಾನ ವಿಕಾಸ ಸಮನ್ವಯಧಿಕಾರಿ ಸೇವಾಪ್ರತಿನಿಧಿ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

Related posts

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ: ಶ್ರೀ ದೇವರಿಗೆ 150 ಸೀಯಾಳ ಅಭಿಷೇಕ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡ ಗಾಡು ಓಟ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಮಣ್ಯ ಶಬರಾಯ ಕೆ. ಆಯ್ಕೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

Suddi Udaya

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!