23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

ಕಲ್ಮಂಜ ಗ್ರಾಮದ ಸಿದ್ದಬೈಲು ಪರಾರಿ ಅಂಗನವಾಡಿ ಕೇಂದ್ರದಲ್ಲಿ ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆಯನ್ನು ನ.16 ರಂದು ನಡೆಸಲಾಯಿತು.

ಸಭೆಯಲ್ಲಿ ವಾರ್ಷಿಕ ವರದಿಯನ್ನು ಶ್ವೇತಾ ರವರು ಓದಿದರು. ಎಲ್ಲಾಗುಂಪುಗಳ ವರದಿ ಓದಿದ ನಂತರ, ಸಮುದಾಯ ಆರೋಗ್ಯ ಅಧಿಕಾರಿ ಆದ ಕುಮಾರಿ ರಂಜಿತಾ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.

ನಂತರ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಕುಮಾರಿ ಲಲಿತಾ ಸ್ತ್ರೀ ಶಕ್ತಿ ಗುಂಪುಗಳಿಗೆ ಗುಂಪುಗಳ ನಿರ್ವಣೆಯ ಬಗ್ಗೆ ಮಾರ್ಗದರ್ಶನ ನೀಡಿದರು. ಅಂಗನವಾಡಿ ಕಾರ್ಯಕರ್ತೆ ಕಾರ್ಯಕ್ರಮ ವಸಂತಿ ನಿರೂಪಿಸಿದರು, ಶ್ರೀಮತಿ ವಿದ್ಯಾರವರು ಧನ್ಯವಾದವಿತ್ತರು.

Related posts

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಜಾಗತಿಕ ಯುವ ಶೃಂಗಸಭೆಗೆ ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿ ಆದಿತ್ಯ ಹೆಚ್.ಎಸ್ ಆಯ್ಕೆ

Suddi Udaya

ಜು.27: ದ.ಕ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಇಳಂತಿಲ: ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

Suddi Udaya

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya
error: Content is protected !!