July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

ಕಲ್ಮಂಜ ಗ್ರಾಮದ ಸಿದ್ದಬೈಲು ಪರಾರಿ ಅಂಗನವಾಡಿ ಕೇಂದ್ರದಲ್ಲಿ ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆಯನ್ನು ನ.16 ರಂದು ನಡೆಸಲಾಯಿತು.

ಸಭೆಯಲ್ಲಿ ವಾರ್ಷಿಕ ವರದಿಯನ್ನು ಶ್ವೇತಾ ರವರು ಓದಿದರು. ಎಲ್ಲಾಗುಂಪುಗಳ ವರದಿ ಓದಿದ ನಂತರ, ಸಮುದಾಯ ಆರೋಗ್ಯ ಅಧಿಕಾರಿ ಆದ ಕುಮಾರಿ ರಂಜಿತಾ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.

ನಂತರ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಕುಮಾರಿ ಲಲಿತಾ ಸ್ತ್ರೀ ಶಕ್ತಿ ಗುಂಪುಗಳಿಗೆ ಗುಂಪುಗಳ ನಿರ್ವಣೆಯ ಬಗ್ಗೆ ಮಾರ್ಗದರ್ಶನ ನೀಡಿದರು. ಅಂಗನವಾಡಿ ಕಾರ್ಯಕರ್ತೆ ಕಾರ್ಯಕ್ರಮ ವಸಂತಿ ನಿರೂಪಿಸಿದರು, ಶ್ರೀಮತಿ ವಿದ್ಯಾರವರು ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಿಂತನಾ ದಿನಾಚರಣೆ

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya

ಕರ್ನಾಟಕ ದಲಿತ ಚಳುವಳಿಗೆ 50ರ ಸಂಭ್ರಮ: ಎ.28 ಬೆಳ್ತಂಗಡಿಯಲ್ಲಿ 50 ರ ಸಂಭ್ರಮ ಸಮಾವೇಶ- ದಲಿತ ಸಾಂಸ್ಕೃತಿಕ ವೈವಿಧ್ಯ

Suddi Udaya

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಭವಿಷ್ಯಕ್ಕೆ ಪೂರಕ ಬಜೆಟ್ ; ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್

Suddi Udaya
error: Content is protected !!