ಗ್ರಾಮಾಂತರ ಸುದ್ದಿಚಿತ್ರ ವರದಿ

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

ಕಲ್ಮಂಜ ಗ್ರಾಮದ ಸಿದ್ದಬೈಲು ಪರಾರಿ ಅಂಗನವಾಡಿ ಕೇಂದ್ರದಲ್ಲಿ ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆಯನ್ನು ನ.16 ರಂದು ನಡೆಸಲಾಯಿತು.

ಸಭೆಯಲ್ಲಿ ವಾರ್ಷಿಕ ವರದಿಯನ್ನು ಶ್ವೇತಾ ರವರು ಓದಿದರು. ಎಲ್ಲಾಗುಂಪುಗಳ ವರದಿ ಓದಿದ ನಂತರ, ಸಮುದಾಯ ಆರೋಗ್ಯ ಅಧಿಕಾರಿ ಆದ ಕುಮಾರಿ ರಂಜಿತಾ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.

ನಂತರ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಕುಮಾರಿ ಲಲಿತಾ ಸ್ತ್ರೀ ಶಕ್ತಿ ಗುಂಪುಗಳಿಗೆ ಗುಂಪುಗಳ ನಿರ್ವಣೆಯ ಬಗ್ಗೆ ಮಾರ್ಗದರ್ಶನ ನೀಡಿದರು. ಅಂಗನವಾಡಿ ಕಾರ್ಯಕರ್ತೆ ಕಾರ್ಯಕ್ರಮ ವಸಂತಿ ನಿರೂಪಿಸಿದರು, ಶ್ರೀಮತಿ ವಿದ್ಯಾರವರು ಧನ್ಯವಾದವಿತ್ತರು.

Related posts

ಜೇಸಿಐ ಕೊಕ್ಕಡ ಕಪಿಲಾ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಲಬ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಹರೀಶ್ ಪೂಂಜರ ಜಯಭೇರಿ : ಇಬ್ಬರು ಯುವಕರಿಂದ ಅಳದಂಗಡಿ ದೇವಸ್ಥಾನಕ್ಕೆ ಪಾದಯಾತ್ರೆ

Suddi Udaya

ಬಿಜೆಪಿ ಕೊಕ್ಕಡ 239ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಭಾಸ್ಕರ್ ಶೆಟ್ಟಿಗಾರ್, ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಆಯ್ಕೆ

Suddi Udaya
error: Content is protected !!