September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ರಾಷ್ಟ್ರೀಯ ತುಳು ಗುಡಿಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕೆಸರು ಗದ್ದೆ ಕಾರ್ಯಕ್ರಮ

ಧರ್ಮಸ್ಥಳ : ರಾಷ್ಟ್ರೀಯ ತುಳು ಗುಡಿಗಾರರ ಸಂಘ ದಕ್ಷಿಣ ಕನ್ನಡ ಜಿಲ್ಲೆ -ಉಡುಪಿ ಜಿಲ್ಲೆ ಕಟ್ಟದಬೈಲು ಧರ್ಮಸ್ಥಳ ಇದರ ಆಶ್ರಯದಲ್ಲಿ ವಾರ್ಷಿಕ ಮಹಾಸಭೆ 2023-24 ಮತ್ತು ಕೆಸರು ಗದ್ದೆ ಕಾರ್ಯಕ್ರಮ ನ.17 ರಂದು ಶ್ರೀ ರಾಮಭಜನಾ ಮಂದಿರ ಕಟ್ಟದಬೈಲು ಇಲ್ಲಿ ನಡೆಯಿತು.

ಸಭಾಧ್ಯಕ್ಷತೆಯನ್ನು ರಾಷ್ಟ್ರೀಯ ತುಳು ಗುಡಿಗಾರ್ ಸಂಘದ ಅಧ್ಯಕ್ಷ ರವೀಂದ್ರ ಗುಡಿಗಾರ್ ವಹಿಸಿದರು.

ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ತುಳು ಗುಡಿಗಾರ್ ಸಂಘ ಉಪಾಧ್ಯಕ್ಷರಾದ ಮಂಜುನಾಥ ಗುಡಿಗಾರ್ ಕಟ್ಟದಬೈಲು, ಶಾಂತಿರಾಜ್ ಗುಡಿಗಾರ್ ಅಳದಂಗಡಿ, ಜೊತೆ ಕಾರ್ಯದರ್ಶಿ ಆದರ್ಶ ಗುಡಿಗಾರ್, ಕೋಶಾಧಿಕಾರಿ ಕವಿತಾ ರಾಜೇಂದ್ರ ಗುಡಿಗಾರ್ ಅಂತರಬೈಲು, ನಿರ್ದೇಶಕರಾದ ರಮೇಶ್ ಗುಡಿಗಾರ್ ಅಂತರಬೈಲು, ಉದಯ ಗುಡಿಗಾರ್, ಮುಂಬೈ, ಗಣೇಶ ಗುಡಿಗಾರ್ ನಾವೂರು, ದೇವಿಪ್ರಸಾದ್ ಎನ್. ಗುಡಿಗಾರ್ ಉಡುಪಿ, ಚಂದ್ರಶೇಖರ ಗುಡಿಗಾರ್ ಸವಣಾಲು, ಪ್ರಮೋದ್ ಗುಡಿಗಾರ್ ಉಡುಪಿ, ಸತ್ಯನಾರಾಯಣ ಗುಡಿಗಾರ್ ಅಂತರಬೈಲು, ವಿಶ್ವೇಶ್ ಗುಡಿಗಾರ್ ಅಂತರಬೈಲು ಉಪಸ್ಥಿತರಿದ್ದರು.

ಈ ವೇಳೆ ಮಕ್ಕಳಿಗೆ ಪುರುಷರಿಗೆ, ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.

ಸಂಜೆ ನಡೆದ ಸಮಾರೋಪದಲ್ಲಿ ಹಲವು ಗಣ್ಯರು ಭಾಗವಹಿಸಿ ಆಟೋಟ ಸ್ಪರ್ಧೆಯಲ್ಲಿ ಜಯಶಾಲಿಯಾದ ಎಲ್ಲಾ ಸ್ಪರ್ಧಿಗಳಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು..

ಈ ಸಂದರ್ಭದಲ್ಲಿ ರಾಷ್ಟ್ರೀಯ ತುಳು ಗುಡಿಗಾರರ ಸಂಘ ಸರ್ವ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಶಿರ್ಲಾಲು ಅನ್ನಪೂರ್ಣೇಶ್ವರಿ ಸ್ವಸಹಾಯ ಸಂಘದ ರಜತ ಮಹೋತ್ಸವ

Suddi Udaya

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯನ್ನು ಕೋರ್ಟ್ ಗೆ ಹಾಜರು ಪಡಿಸಿದ ಬ್ರಹ್ಮಾವರ ಪೊಲೀಸರು

Suddi Udaya

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ದ.ಕ. ಜಿಲ್ಲಾ ಘಟಕದ ಅಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ, ಪ್ರಧಾನ ಸಂಚಾಲಕರಾಗಿ ಡಾ. ನಿರಂಜನ್ ರೈ ನೇಮಕ

Suddi Udaya

ನಾರಾವಿ ವಲಯ ಶ್ರೀ ಕ್ಷೇ.ಧ. ಗ್ರಾ. ಯೋಜನೆಯಿಂದ ಜನಮಂಗಲ ಕಾರ್ಯಕ್ರಮದಡಿ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya
error: Content is protected !!