25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಬಂಟರ ವಲಯದ ಕೊಕ್ರಾಡಿ ಗ್ರಾಮ ಸಮಿತಿ ಸಭೆ

ನಾರಾವಿ ಬಂಟರ ವಲಯದ ಕೊಕ್ರಾಡಿ ಗ್ರಾಮ ಸಮಿತಿಯ ಸಭೆಯು ಶಾರದಾಂಬ ಯುವಕ ಮಂಡಲ ಕೊಕ್ರಾಡಿಯಲ್ಲಿ ನಡೆಯಿತು.

ಕೊಕ್ರಾಡಿ ಬಂಟರ ಗ್ರಾಮ ಸಮಿತಿಯ ನೂತನ ಗೌರವ ಅಧ್ಯಕ್ಷರಾಗಿ ರಾಜುಶೆಟ್ಟಿ, ಅಧ್ಯಕ್ಷರಾಗಿ ಪ್ರದೀಪ್ ಶೆಟ್ಟಿ, ಕಾರ್ಯದರ್ಶಿಯಾಗಿ ವಿಕಿತ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಲಲಿತಾಶೆಟ್ಟಿ, ಕೋಶಾಧಿಕಾರಿಯಾಗಿ ರಮೇಶ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಆನಂದ ಶೆಟ್ಟಿ, ಸುರೇಶ್ ಶೆಟ್ಟಿ, ಪ್ರೇಮಶೆಟ್ಟಿ ಆಯ್ಕೆಯಾದರು.

ಕಾರ್ಯಕ್ರಮದಲ್ಲಿ ನಾರಾವಿ ವಲಯ ಬಂಟರ ಸಂಚಾಲಕರಾದ ರವಿ ಶೆಟ್ಟಿ, ಕಾರ್ಯದರ್ಶಿ ಶಿವಣ್ಣ ಶೆಟ್ಟಿ ಹಾಗೂ ಇನ್ನಿತರ ಬಂಟ ಬಂಧುಗಳು ಉಪಸ್ಥಿತರಿದ್ದರು.

Related posts

ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ನಾಲ್ಕೂರು: ಹೃದಯಾಘಾತದಿಂದ ಮೆಲ್ವಿನ್ ನಿಧನ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya

ನಾರಾವಿ ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ, ಬಿಜೆಪಿ ಕಾರ್ಯಕರ್ತರಿಂದ ಹರ್ಷೋದ್ಗಾರ, ಅಭಿನಂದನೆ ಸಲ್ಲಿಕೆ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya
error: Content is protected !!