September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಬಂಟರ ವಲಯದ ಕೊಕ್ರಾಡಿ ಗ್ರಾಮ ಸಮಿತಿ ಸಭೆ

ನಾರಾವಿ ಬಂಟರ ವಲಯದ ಕೊಕ್ರಾಡಿ ಗ್ರಾಮ ಸಮಿತಿಯ ಸಭೆಯು ಶಾರದಾಂಬ ಯುವಕ ಮಂಡಲ ಕೊಕ್ರಾಡಿಯಲ್ಲಿ ನಡೆಯಿತು.

ಕೊಕ್ರಾಡಿ ಬಂಟರ ಗ್ರಾಮ ಸಮಿತಿಯ ನೂತನ ಗೌರವ ಅಧ್ಯಕ್ಷರಾಗಿ ರಾಜುಶೆಟ್ಟಿ, ಅಧ್ಯಕ್ಷರಾಗಿ ಪ್ರದೀಪ್ ಶೆಟ್ಟಿ, ಕಾರ್ಯದರ್ಶಿಯಾಗಿ ವಿಕಿತ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಲಲಿತಾಶೆಟ್ಟಿ, ಕೋಶಾಧಿಕಾರಿಯಾಗಿ ರಮೇಶ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಆನಂದ ಶೆಟ್ಟಿ, ಸುರೇಶ್ ಶೆಟ್ಟಿ, ಪ್ರೇಮಶೆಟ್ಟಿ ಆಯ್ಕೆಯಾದರು.

ಕಾರ್ಯಕ್ರಮದಲ್ಲಿ ನಾರಾವಿ ವಲಯ ಬಂಟರ ಸಂಚಾಲಕರಾದ ರವಿ ಶೆಟ್ಟಿ, ಕಾರ್ಯದರ್ಶಿ ಶಿವಣ್ಣ ಶೆಟ್ಟಿ ಹಾಗೂ ಇನ್ನಿತರ ಬಂಟ ಬಂಧುಗಳು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘ ಇದರ ಸ್ವಂತ ಕಟ್ಟಡ “ಆಶಾಕಿರಣ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಸಂಘದ ಪ್ರಧಾನ ಕಚೇರಿ ಉದ್ಘಾಟನೆ

Suddi Udaya

ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya
error: Content is protected !!