July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಬಂಟರ ವಲಯದ ಕೊಕ್ರಾಡಿ ಗ್ರಾಮ ಸಮಿತಿ ಸಭೆ

ನಾರಾವಿ ಬಂಟರ ವಲಯದ ಕೊಕ್ರಾಡಿ ಗ್ರಾಮ ಸಮಿತಿಯ ಸಭೆಯು ಶಾರದಾಂಬ ಯುವಕ ಮಂಡಲ ಕೊಕ್ರಾಡಿಯಲ್ಲಿ ನಡೆಯಿತು.

ಕೊಕ್ರಾಡಿ ಬಂಟರ ಗ್ರಾಮ ಸಮಿತಿಯ ನೂತನ ಗೌರವ ಅಧ್ಯಕ್ಷರಾಗಿ ರಾಜುಶೆಟ್ಟಿ, ಅಧ್ಯಕ್ಷರಾಗಿ ಪ್ರದೀಪ್ ಶೆಟ್ಟಿ, ಕಾರ್ಯದರ್ಶಿಯಾಗಿ ವಿಕಿತ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಲಲಿತಾಶೆಟ್ಟಿ, ಕೋಶಾಧಿಕಾರಿಯಾಗಿ ರಮೇಶ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಆನಂದ ಶೆಟ್ಟಿ, ಸುರೇಶ್ ಶೆಟ್ಟಿ, ಪ್ರೇಮಶೆಟ್ಟಿ ಆಯ್ಕೆಯಾದರು.

ಕಾರ್ಯಕ್ರಮದಲ್ಲಿ ನಾರಾವಿ ವಲಯ ಬಂಟರ ಸಂಚಾಲಕರಾದ ರವಿ ಶೆಟ್ಟಿ, ಕಾರ್ಯದರ್ಶಿ ಶಿವಣ್ಣ ಶೆಟ್ಟಿ ಹಾಗೂ ಇನ್ನಿತರ ಬಂಟ ಬಂಧುಗಳು ಉಪಸ್ಥಿತರಿದ್ದರು.

Related posts

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ದೌರ್ಜನ್ಯ ಮಾಡಿದರೆ ಭಾರತೀಯ ಜನತಾ ಪಾರ್ಟಿ ಸುಮ್ಮನಿರುವುದಿಲ್ಲ: ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ಅಸ್ತಿತ್ವಕ್ಕೆ ಕೊಡಲಿ ಏಟು ಕೊಡುವಂತಹ ಎಡಪಂತೀಯ ವಿಚಾರಧಾರೆಯ ಮಾನಸಿಕತೆಗೆ ಖಂಡನೆ: ಎಸ್.ಐ.ಟಿ ತನಿಖೆಯ ಹಂತದಲ್ಲಿ ಒಬ್ಬ ಜನಪ್ರತಿನಿಧಿಯಾಗಿ ತನಿಖೆಗೆ ತೊಂದರೆ ಆಗಬಾರದೆಂಬ ನಿಟ್ಟಿನಲ್ಲಿ ಯಾವುದೇ ಹೇಳಿಕೆಯನ್ನು ನೀಡಿರಲಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಹೇಳಿಕೆ

Suddi Udaya

ಮೇ. 16 : ತುರ್ತು ಕಾಮಗಾರಿ ಪ್ರಯುಕ್ತ ನಾನಾ ಕಡೆಗಳಲ್ಲಿ ವಿದ್ಯುತ್ ಕಡಿತ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಒಟ್ಲ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚಿತ್ತರಂಜನ್ ಕಂಕನಾಡಿ ದಂಪತಿಗಳಿಂದ ಸಂಕ್ರಮಣ ಪೂಜೆ

Suddi Udaya
error: Content is protected !!