July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

ನಾರಾವಿ : ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಹಾಗೂ ನಾರಾವಿ ಗ್ರಾಮ ಸಮಿತಿಯ ಸಭೆಯು ಶಿವಣ್ಣ ಶೆಟ್ಟಿಯವರ ಮನೆಯಲ್ಲಿ ನಡೆಯಿತು.

ಸಭೆಯಲ್ಲಿ ನಾರಾವಿ ಕುತ್ಲೂರು ಗ್ರಾಮ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಡಾ| ಪ್ರಸಾದ್ ಶೆಟ್ಟಿ ನಾರಾವಿ, ಅಧ್ಯಕ್ಷರಾಗಿ ಪವನ್ ಶೆಟ್ಟಿ , ಕುತ್ಲೂರು ಕಾರ್ಯದರ್ಶಿಯಾಗಿ ಹರಿಪ್ರಸಾದ್ ರೈ ನಾರಾವಿ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಮಮತಾ ಶೆಟ್ಟಿ ಪಾಣಾಲು, ಕೋಶಾಧಿಕಾರಿಯಾಗಿ ಶ್ರೀಮತಿ ಮಮತಾ ಶೆಟ್ಟಿ ಕುತ್ಲೂರು ಹಾಗೂ ಉಪಾಧ್ಯಕ್ಷರಾಗಿ ಶಿವಣ್ಣ ಶೆಟ್ಟಿ ಕುತ್ಲೂರು, ಬೋಜ ಶೆಟ್ಟಿ, ಕೂತ್ಲೂರು ಕೃಷ್ಣ ಶೆಟ್ಟಿ ನಾರಾವಿ ಆಯ್ಕೆಯಾಗಿರುತ್ತಾರೆ.

ಸಭೆಯಲ್ಲಿ ನಾರಾವಿ ವಲಯದ ಸಂಚಾಲಕ ರವಿ ಶೆಟ್ಟಿ, ವಿಶ್ವನಾಥ ಶೆಟ್ಟಿ, ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಕಾರ್ಯದರ್ಶಿ ಶಿವಣ್ಣ ಶೆಟ್ಟಿ , ಜೊತೆ ಕಾರ್ಯದರ್ಶಿ ಶ್ರೀಮತಿ ಸ್ವಾತಿ ಶೆಟ್ಟಿ, ಕೊಕ್ರಾಡಿ ಗ್ರಾಮ ಸಮಿತಿಯ ಗೌರವಾಧ್ಯಕ್ಷರಾದ ರಾಜುಶೆಟ್ಟಿ, ಸುಲ್ಕೇರಿ ಗ್ರಾಮ ಸಮಿತಿಯ ಅಧ್ಯಕ್ಷ ಮಹಾಬಲ ಶೆಟ್ಟಿ, ಕುತ್ಲೂರು ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಶೆಟ್ಟಿ ಹಾಗೂ ಇನ್ನಿತರ ಬಂಟ ಬಂಧುಗಳು ಉಪಸ್ಥಿತರಿದ್ದರು.

Related posts

ಮದ್ದಡ್ಕ ನೆಲ್ಲಿಫಲ್ಕೆ ನಿವಾಸಿ ಬಾಬು ಮೊಗೇರ ನಿಧನ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾ ಕಲಶ ಹಾಗೂ ಜೀರ್ಣೋದ್ಧಾರ ಕಾರ್ಯಾರಂಭ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕೊಕ್ಕಡ ಜೇಸಿಐ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ ಕುಮಾರ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ

Suddi Udaya

ಅಳದಂಗಡಿ: ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!